ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಕೆ.ಆರ್.ಎಸ್.ನ6,Tv10 ಕನ್ನಡ

ಅಸ್ವಸ್ಥನಾಗಿ ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ದನನ್ನ ಆಸ್ಪತ್ರೆಗೆ ದಾಖಲು ಮಾಡುವ ಮೂಲಕ ಸಾರ್ವಜನಿಕರು ಮಾನವೀಯತೆ ಮೆರೆದ ಘಟನೆ ಕೆ.ಆರ್.ಎಸ್.ನಲ್ಲಿ ನಡೆದಿದೆ.ಸುಮಾರು 60 ರಿಂದ 65 ವರ್ಷ ವಯಸ್ಸಿನ ಅಪರಿಚಿತ ವೃದ್ದ ಬಲಮುರಿ ದೇವಸ್ಥಾನದ ಬಳಿ ಅಸ್ವಸ್ಥರಾಗಿ ಕಂಡು ಬಂದಿದ್ದಾರೆ.ಕೆಲವು ಸಾರ್ವಜನಿಕರು ವೃದ್ದನ ನೆರವಿಗೆ ಬಂದು ಆಂಬ್ಯುಲೆನ್ಸ್ ಮೂಲಕ ಕೆ.ಆರ್.ಆಸ್ಪತ್ರೆಗೆ ರವಾನಿಸಿದ್ದಾರೆ.ವೃದ್ದ ವಿವರ ಲಭ್ಯವಾಗಿಲ್ಲ.ಕೆ.ಆರ್.ಎಸ್.ಠಾಣೆ ಪೊಲೀಸರು ವೃದ್ದನ ವಾರಸುದಾರರಿಗಾಗಿ ಹುಡುಕಾಟ ನಡೆಸಿದ್ದಾರೆ.ಸಂಭಂಧಪಟ್ಟವರು ಕಂಡು ಬಂದಲ್ಲಿ ಕೆ.ಆರ್.ಎಸ್.ಠಾಣೆಗೆ ಮಾಹಿತಿ ನೀಡಬಹುದಾಗಿದೆ…

Spread the love

Related post

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ…

ಬೆಂಗಳೂರು,ಅ28,Tv10 ಕನ್ನಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಹಾಗೂ ಮುಖ್ಯಪೇದೆಗಳಿಗೆ ಹೊಸ ಕ್ಯಾಪ್ ಧರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.ನೂತನವಾಗಿ ಆಕರ್ಷಕವಾಗಿ ಸಿದ್ದಪಡಿಸಲಾದ PEAK CAP ಗೆ ಬೆಂಗಳೂರಿನ…
ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ… ಮೈಸೂರು,ಅ28,Tv10 ಕನ್ನಡ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಇಂದು ಅಪೂರ್ವ ಸ್ನೇಹಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡಿಪುರಂ ನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ…
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು… ಮೈಸೂರು,ಅ27,Tv10 ಕನ್ನಡ ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ…

Leave a Reply

Your email address will not be published. Required fields are marked *