ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಕೆ.ಆರ್.ಎಸ್.ನ6,Tv10 ಕನ್ನಡ

ಅಸ್ವಸ್ಥನಾಗಿ ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ದನನ್ನ ಆಸ್ಪತ್ರೆಗೆ ದಾಖಲು ಮಾಡುವ ಮೂಲಕ ಸಾರ್ವಜನಿಕರು ಮಾನವೀಯತೆ ಮೆರೆದ ಘಟನೆ ಕೆ.ಆರ್.ಎಸ್.ನಲ್ಲಿ ನಡೆದಿದೆ.ಸುಮಾರು 60 ರಿಂದ 65 ವರ್ಷ ವಯಸ್ಸಿನ ಅಪರಿಚಿತ ವೃದ್ದ ಬಲಮುರಿ ದೇವಸ್ಥಾನದ ಬಳಿ ಅಸ್ವಸ್ಥರಾಗಿ ಕಂಡು ಬಂದಿದ್ದಾರೆ.ಕೆಲವು ಸಾರ್ವಜನಿಕರು ವೃದ್ದನ ನೆರವಿಗೆ ಬಂದು ಆಂಬ್ಯುಲೆನ್ಸ್ ಮೂಲಕ ಕೆ.ಆರ್.ಆಸ್ಪತ್ರೆಗೆ ರವಾನಿಸಿದ್ದಾರೆ.ವೃದ್ದ ವಿವರ ಲಭ್ಯವಾಗಿಲ್ಲ.ಕೆ.ಆರ್.ಎಸ್.ಠಾಣೆ ಪೊಲೀಸರು ವೃದ್ದನ ವಾರಸುದಾರರಿಗಾಗಿ ಹುಡುಕಾಟ ನಡೆಸಿದ್ದಾರೆ.ಸಂಭಂಧಪಟ್ಟವರು ಕಂಡು ಬಂದಲ್ಲಿ ಕೆ.ಆರ್.ಎಸ್.ಠಾಣೆಗೆ ಮಾಹಿತಿ ನೀಡಬಹುದಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *