ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

  • Crime
  • November 6, 2022
  • No Comment
  • 212

ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

Tv10 ಕನ್ನಡ
ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಆಸ್ಟ್ರೇಲಿಯಾ ಪೊಲೀಸರು ಶ್ರೀಲಂಕಾದ ಕ್ರಿಕೆಟ್ ಆಟಗಾರನನ್ನ ಬಂಧಿಸಿದ್ದಾರೆ.ಎಡಗೈ ಬ್ಯಾಟ್ಸ್ ಮನ್ ಧನುಶ್ಕಾ ಗುಣತಿಲಕ(31) ಬಂಧಿತ ಕ್ರಿಕೆಟರ್.ಸಿಡ್ನಿ ಸಿಟಿ ಪೊಲೀಸರು ಭಾನುವಾರದಂದು ರೋಸ್ ಬೇ ಮನೆಯಲ್ಲಿ ವಶಕ್ಕೆ ಪಡೆದಿದ್ದಾರೆ.29 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧನವಾಗಿದ್ದಾರೆ.ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ವಿಶ್ವ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಶ್ರೀಲಂಕಾ ತಂಡದ ಜೊತೆಗೆ ತೆರಳಿದ್ದ ಧನುಷ್ಕಾ ಗುಣತಿಲಕ ಇದೀಗ ಪೊಲೀಸರ ಅತಿಥಿ.ಸೆಮಿಫೈನಲ್ ತಲುಪಲು ವಿಫಲವಾದ ಹಿನ್ನಲೆ ತಂಡ ತವರಿಗೆ ಹಿಂದಿರುಗಿದೆ. ಧನುಶ್ಕಾ ಗುಣತಿಲಕ ಹೊರತುಪಡಿಸಿ ತಂಡ ವಾಪಸ್ ಆಗಿದೆ.ನಮಿಬಿಯಾ ತಂಡದ ವಿರುದ್ದ ನಡೆದ ಪಂದ್ಯದಲ್ಲಿ ಸೊನ್ನೆಗೆ ವಿಕೆಟ್ ಒಪ್ಪಿಸಿ ಗಾಯಾಳುವಾಗಿದ್ದ ಧನುಶ್ಕಾರನ್ನ ಸ್ಕ್ವಾಡ್ ನಿಂದ ಕೈ ಬಿಡಲಾಗಿತ್ತು.ನವೆಂಬರ್ 2 ರಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಇವರ ಮೇಲಿದೆ.ಆನ್ ಲೈನ್ ಡೇಟಿಂಗ್ ಆಪ್ ನಲ್ಲಿ ಮಹಿಳೆಯನ್ನ ಪರಿಚಯಿಸಿಕೊಂಡಿದ್ದ ಧನುಷ್ಕಾ ಗುಣತಿಲಕ ಆಸ್ಟ್ರೇಲಿಯಾ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *