ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

  • Crime
  • November 6, 2022
  • No Comment
  • 182

ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

Tv10 ಕನ್ನಡ
ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಆಸ್ಟ್ರೇಲಿಯಾ ಪೊಲೀಸರು ಶ್ರೀಲಂಕಾದ ಕ್ರಿಕೆಟ್ ಆಟಗಾರನನ್ನ ಬಂಧಿಸಿದ್ದಾರೆ.ಎಡಗೈ ಬ್ಯಾಟ್ಸ್ ಮನ್ ಧನುಶ್ಕಾ ಗುಣತಿಲಕ(31) ಬಂಧಿತ ಕ್ರಿಕೆಟರ್.ಸಿಡ್ನಿ ಸಿಟಿ ಪೊಲೀಸರು ಭಾನುವಾರದಂದು ರೋಸ್ ಬೇ ಮನೆಯಲ್ಲಿ ವಶಕ್ಕೆ ಪಡೆದಿದ್ದಾರೆ.29 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧನವಾಗಿದ್ದಾರೆ.ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ವಿಶ್ವ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಶ್ರೀಲಂಕಾ ತಂಡದ ಜೊತೆಗೆ ತೆರಳಿದ್ದ ಧನುಷ್ಕಾ ಗುಣತಿಲಕ ಇದೀಗ ಪೊಲೀಸರ ಅತಿಥಿ.ಸೆಮಿಫೈನಲ್ ತಲುಪಲು ವಿಫಲವಾದ ಹಿನ್ನಲೆ ತಂಡ ತವರಿಗೆ ಹಿಂದಿರುಗಿದೆ. ಧನುಶ್ಕಾ ಗುಣತಿಲಕ ಹೊರತುಪಡಿಸಿ ತಂಡ ವಾಪಸ್ ಆಗಿದೆ.ನಮಿಬಿಯಾ ತಂಡದ ವಿರುದ್ದ ನಡೆದ ಪಂದ್ಯದಲ್ಲಿ ಸೊನ್ನೆಗೆ ವಿಕೆಟ್ ಒಪ್ಪಿಸಿ ಗಾಯಾಳುವಾಗಿದ್ದ ಧನುಶ್ಕಾರನ್ನ ಸ್ಕ್ವಾಡ್ ನಿಂದ ಕೈ ಬಿಡಲಾಗಿತ್ತು.ನವೆಂಬರ್ 2 ರಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಇವರ ಮೇಲಿದೆ.ಆನ್ ಲೈನ್ ಡೇಟಿಂಗ್ ಆಪ್ ನಲ್ಲಿ ಮಹಿಳೆಯನ್ನ ಪರಿಚಯಿಸಿಕೊಂಡಿದ್ದ ಧನುಷ್ಕಾ ಗುಣತಿಲಕ ಆಸ್ಟ್ರೇಲಿಯಾ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *