ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

  • Crime
  • November 6, 2022
  • No Comment
  • 163

ಅತ್ಯಾಚಾರ ಆರೋಪ…ಶ್ರೀಲಂಕಾ ಕ್ರಿಕೆಟರ್ ಅಂದರ್…ಆಸ್ಟ್ರೇಲಿಯಾ ಪೊಲೀಸರ ವಶದಲ್ಲಿ ಧನುಶ್ಕಾ ಗುಣತಿಲಕ…

Tv10 ಕನ್ನಡ
ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಆಸ್ಟ್ರೇಲಿಯಾ ಪೊಲೀಸರು ಶ್ರೀಲಂಕಾದ ಕ್ರಿಕೆಟ್ ಆಟಗಾರನನ್ನ ಬಂಧಿಸಿದ್ದಾರೆ.ಎಡಗೈ ಬ್ಯಾಟ್ಸ್ ಮನ್ ಧನುಶ್ಕಾ ಗುಣತಿಲಕ(31) ಬಂಧಿತ ಕ್ರಿಕೆಟರ್.ಸಿಡ್ನಿ ಸಿಟಿ ಪೊಲೀಸರು ಭಾನುವಾರದಂದು ರೋಸ್ ಬೇ ಮನೆಯಲ್ಲಿ ವಶಕ್ಕೆ ಪಡೆದಿದ್ದಾರೆ.29 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧನವಾಗಿದ್ದಾರೆ.ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ವಿಶ್ವ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಶ್ರೀಲಂಕಾ ತಂಡದ ಜೊತೆಗೆ ತೆರಳಿದ್ದ ಧನುಷ್ಕಾ ಗುಣತಿಲಕ ಇದೀಗ ಪೊಲೀಸರ ಅತಿಥಿ.ಸೆಮಿಫೈನಲ್ ತಲುಪಲು ವಿಫಲವಾದ ಹಿನ್ನಲೆ ತಂಡ ತವರಿಗೆ ಹಿಂದಿರುಗಿದೆ. ಧನುಶ್ಕಾ ಗುಣತಿಲಕ ಹೊರತುಪಡಿಸಿ ತಂಡ ವಾಪಸ್ ಆಗಿದೆ.ನಮಿಬಿಯಾ ತಂಡದ ವಿರುದ್ದ ನಡೆದ ಪಂದ್ಯದಲ್ಲಿ ಸೊನ್ನೆಗೆ ವಿಕೆಟ್ ಒಪ್ಪಿಸಿ ಗಾಯಾಳುವಾಗಿದ್ದ ಧನುಶ್ಕಾರನ್ನ ಸ್ಕ್ವಾಡ್ ನಿಂದ ಕೈ ಬಿಡಲಾಗಿತ್ತು.ನವೆಂಬರ್ 2 ರಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಇವರ ಮೇಲಿದೆ.ಆನ್ ಲೈನ್ ಡೇಟಿಂಗ್ ಆಪ್ ನಲ್ಲಿ ಮಹಿಳೆಯನ್ನ ಪರಿಚಯಿಸಿಕೊಂಡಿದ್ದ ಧನುಷ್ಕಾ ಗುಣತಿಲಕ ಆಸ್ಟ್ರೇಲಿಯಾ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ…

Spread the love

Related post

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…
ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ…

Leave a Reply

Your email address will not be published. Required fields are marked *