ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಮೈಸೂರು,ನ6,Tv10 ಕನ್ನಡ
ಗುಂಡಿಗಳಿಂದ ರಸ್ತೆ ಅಪಘಾತಗಳನ್ನ ಕಣ್ಣಾರೆ ಕಂಡ ಸಾರ್ವಜನಿಕರು ಸ್ವಂತ ಖರ್ಚಿನಲ್ಲಿ ಹಳ್ಳಗಳನ್ನ ಮುಚ್ಚಿದ್ದಾರೆ.ಮೈಸೂರು-ಹುಣಸೂರು ರಸ್ತೆಯ ಬಿಳಿಕೆರೆ ಬಳಿ ಇಂತಹ ಬೆಳವಣಿಗೆ ನಡೆದಿದೆ.ಅಕ್ಕಪಕ್ಕದಲ್ಲಿದ್ದ ಮಳಿಗೆ ಮಾಲೀಕರು,ಆಟೋ ಚಾಲಕರು,ಸಾರ್ವಜನಿಕರು ಸೇರಿ ಹಣ ಸಂಗ್ರಹಿಸಿ ಮರಳು,ಜೆಲ್ಲಿ ತಂದು ಗುಂಡಿಗಳನ್ನ ಮುಚ್ಚುವ ಮೂಲಕ ಜನಪ್ರತಿನಿಧಿಗಳ ಕಣ್ಣು ತೆರೆಸುವ ಪ್ರಯತ್ನ ಮಾಡಿದ್ದಾರೆ.ಹಳ್ಳಗಳಿಂದ ತುಂಬಿದ ರಸ್ತೆಯಿಂದಾಗಿ ಆಗಾಗ ಈ ಸ್ಥಳದಲ್ಲಿ ಅಪಘಾತಗಳಾಗುತ್ತಿವೆ.ಸಾವು ನೋವುಗಳು ಸಂಭವಿಸುತ್ತಿವೆ.ರಸ್ತೆ ದುರಸ್ಥಿಗಾಗಿ ಸ್ಥಳೀಯರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮೊರೆ ಹೋಗಿದ್ದಾರೆ.ಆದ್ರೆ ಜಡ್ಡು ಹಿಡಿದ ಇವರಿಗೆ ಜ್ಞಾನೋದಯವೇ ಆಗಿಲ್ಲ.ಪರ್ಯಾಯ ವ್ಯವಸ್ಥೆ ಕಂಡುಕೊಂಡ ಸ್ಥಳೀಯರು ತಮ್ಮದೇ ಖರ್ಚಿನಲ್ಲಿ ರಸ್ತೆಗೆ ತಾತ್ಕಾಲಿಕ ಕಾಯಕಲ್ಪ ಒದಗಿಸಿದ್ದಾರೆ.ಸ್ಥಳೀಯರ ಈ ಸಾಮಾಜಿಕ ಕಳಕಳಿ ಜನಪ್ರತಿನಿಧಿಗಳ ಕಣ್ಣು ತೆರೆಸುವುದೇ…?

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *