ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಮೈಸೂರು,ನ6,Tv10 ಕನ್ನಡ
ಗುಂಡಿಗಳಿಂದ ರಸ್ತೆ ಅಪಘಾತಗಳನ್ನ ಕಣ್ಣಾರೆ ಕಂಡ ಸಾರ್ವಜನಿಕರು ಸ್ವಂತ ಖರ್ಚಿನಲ್ಲಿ ಹಳ್ಳಗಳನ್ನ ಮುಚ್ಚಿದ್ದಾರೆ.ಮೈಸೂರು-ಹುಣಸೂರು ರಸ್ತೆಯ ಬಿಳಿಕೆರೆ ಬಳಿ ಇಂತಹ ಬೆಳವಣಿಗೆ ನಡೆದಿದೆ.ಅಕ್ಕಪಕ್ಕದಲ್ಲಿದ್ದ ಮಳಿಗೆ ಮಾಲೀಕರು,ಆಟೋ ಚಾಲಕರು,ಸಾರ್ವಜನಿಕರು ಸೇರಿ ಹಣ ಸಂಗ್ರಹಿಸಿ ಮರಳು,ಜೆಲ್ಲಿ ತಂದು ಗುಂಡಿಗಳನ್ನ ಮುಚ್ಚುವ ಮೂಲಕ ಜನಪ್ರತಿನಿಧಿಗಳ ಕಣ್ಣು ತೆರೆಸುವ ಪ್ರಯತ್ನ ಮಾಡಿದ್ದಾರೆ.ಹಳ್ಳಗಳಿಂದ ತುಂಬಿದ ರಸ್ತೆಯಿಂದಾಗಿ ಆಗಾಗ ಈ ಸ್ಥಳದಲ್ಲಿ ಅಪಘಾತಗಳಾಗುತ್ತಿವೆ.ಸಾವು ನೋವುಗಳು ಸಂಭವಿಸುತ್ತಿವೆ.ರಸ್ತೆ ದುರಸ್ಥಿಗಾಗಿ ಸ್ಥಳೀಯರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮೊರೆ ಹೋಗಿದ್ದಾರೆ.ಆದ್ರೆ ಜಡ್ಡು ಹಿಡಿದ ಇವರಿಗೆ ಜ್ಞಾನೋದಯವೇ ಆಗಿಲ್ಲ.ಪರ್ಯಾಯ ವ್ಯವಸ್ಥೆ ಕಂಡುಕೊಂಡ ಸ್ಥಳೀಯರು ತಮ್ಮದೇ ಖರ್ಚಿನಲ್ಲಿ ರಸ್ತೆಗೆ ತಾತ್ಕಾಲಿಕ ಕಾಯಕಲ್ಪ ಒದಗಿಸಿದ್ದಾರೆ.ಸ್ಥಳೀಯರ ಈ ಸಾಮಾಜಿಕ ಕಳಕಳಿ ಜನಪ್ರತಿನಿಧಿಗಳ ಕಣ್ಣು ತೆರೆಸುವುದೇ…?

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *