ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಜನಪ್ರತಿನಿಧಿಗಳಿಗೆ ಶೇಮ್…ಶೇಮ್…ಸ್ವಂತ ಖರ್ಚಿನಲ್ಲಿ ರಸ್ತೆಗುಂಡಿಗಳನ್ನ ಮುಚ್ಚಿದ ಸಾರ್ವಜನಿಕರು…

ಮೈಸೂರು,ನ6,Tv10 ಕನ್ನಡ
ಗುಂಡಿಗಳಿಂದ ರಸ್ತೆ ಅಪಘಾತಗಳನ್ನ ಕಣ್ಣಾರೆ ಕಂಡ ಸಾರ್ವಜನಿಕರು ಸ್ವಂತ ಖರ್ಚಿನಲ್ಲಿ ಹಳ್ಳಗಳನ್ನ ಮುಚ್ಚಿದ್ದಾರೆ.ಮೈಸೂರು-ಹುಣಸೂರು ರಸ್ತೆಯ ಬಿಳಿಕೆರೆ ಬಳಿ ಇಂತಹ ಬೆಳವಣಿಗೆ ನಡೆದಿದೆ.ಅಕ್ಕಪಕ್ಕದಲ್ಲಿದ್ದ ಮಳಿಗೆ ಮಾಲೀಕರು,ಆಟೋ ಚಾಲಕರು,ಸಾರ್ವಜನಿಕರು ಸೇರಿ ಹಣ ಸಂಗ್ರಹಿಸಿ ಮರಳು,ಜೆಲ್ಲಿ ತಂದು ಗುಂಡಿಗಳನ್ನ ಮುಚ್ಚುವ ಮೂಲಕ ಜನಪ್ರತಿನಿಧಿಗಳ ಕಣ್ಣು ತೆರೆಸುವ ಪ್ರಯತ್ನ ಮಾಡಿದ್ದಾರೆ.ಹಳ್ಳಗಳಿಂದ ತುಂಬಿದ ರಸ್ತೆಯಿಂದಾಗಿ ಆಗಾಗ ಈ ಸ್ಥಳದಲ್ಲಿ ಅಪಘಾತಗಳಾಗುತ್ತಿವೆ.ಸಾವು ನೋವುಗಳು ಸಂಭವಿಸುತ್ತಿವೆ.ರಸ್ತೆ ದುರಸ್ಥಿಗಾಗಿ ಸ್ಥಳೀಯರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮೊರೆ ಹೋಗಿದ್ದಾರೆ.ಆದ್ರೆ ಜಡ್ಡು ಹಿಡಿದ ಇವರಿಗೆ ಜ್ಞಾನೋದಯವೇ ಆಗಿಲ್ಲ.ಪರ್ಯಾಯ ವ್ಯವಸ್ಥೆ ಕಂಡುಕೊಂಡ ಸ್ಥಳೀಯರು ತಮ್ಮದೇ ಖರ್ಚಿನಲ್ಲಿ ರಸ್ತೆಗೆ ತಾತ್ಕಾಲಿಕ ಕಾಯಕಲ್ಪ ಒದಗಿಸಿದ್ದಾರೆ.ಸ್ಥಳೀಯರ ಈ ಸಾಮಾಜಿಕ ಕಳಕಳಿ ಜನಪ್ರತಿನಿಧಿಗಳ ಕಣ್ಣು ತೆರೆಸುವುದೇ…?

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *