ವಿದ್ಯುತ್ ಸ್ಪರ್ಷಿಸಿ ಮೂವರ ಸಾವು…ಟಿ.ನರಸೀಪುರದಲ್ಲಿ ದುರ್ಘಟನೆ…

ವಿದ್ಯುತ್ ಸ್ಪರ್ಷಿಸಿ ಮೂವರ ಸಾವು…ಟಿ.ನರಸೀಪುರದಲ್ಲಿ ದುರ್ಘಟನೆ…

ವಿದ್ಯುತ್ ಸ್ಪರ್ಷಿಸಿ ಮೂವರ ಸಾವು…ಟಿ.ನರಸೀಪುರದಲ್ಲಿ ದುರ್ಘಟನೆ…

ಟಿ.ನರಸೀಪುರ,ನ6,Tv10 ಕನ್ನಡ
ವಿದ್ಯುತ್ ಸ್ಪರ್ಶದಿಂದ ಮೂವರು ಸಾವನ್ನಪ್ಪಿದ ಘಟನೆ ಟಿ.ನರಸೀಪುರದ ನೀಲಸೋಗೆ ಗ್ರಾಮದಲ್ಲಿ ನಡೆದಿದೆ. ಗದ್ದೆಗೆ ಔಷಧಿ ಸಿಂಪಡಿಸಲು ಹೋಗಿದ್ದ ವೇಳೆಯಲ್ಲಿ ಘಟನೆ ನಡೆದಿದೆ.ದುರ್ಘಟನೆಯಲ್ಲಿ ಜಮೀನು ಮಾಲೀಕ ರಾಜೇಗೌಡ (62 ) ಮಗ ಹರೀಶ್ (30 ) ಮತ್ತು ಮಹಾದೇವಸ್ವಾಮಿ(33) ಮೃತ ದುರ್ದೈವಿಗಳಾಗಿದ್ದಾರೆ.,ಮುಂಜಾನೆ ಜಮೀನಿಗೆ ಔಷಧಿ ಸಿಂಪಡಿಸಲು ಹೋಗಿದ್ದ ವೇಳೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸಂಪರ್ಕಿಸಿದ ಪರಿಣಾಮ ದುರ್ಘಟನೆ ನಡೆದಿದೆ.ಸ್ಥಳಕ್ಕೆ ಶಾಸಕ ಎಂ. ಅಶ್ವಿನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸರ್ಕಾರದಿಂದ ಸಿಗುವ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಡಿವೈಎಸ್ಪಿ ವಿ. ಗೋವಿಂದರಾಜು, ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *