ದೇವಸ್ಥಾನಕ್ಕೆ ನೋ ಎಂಟ್ರಿ…ಅಸ್ಪೃಶ್ಯತೆ ಆಚರಣೆ ಹಿನ್ನಲೆ…ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ ಅಟ್ರಾಸಿಟಿ ಕೇಸ್…

ದೇವಸ್ಥಾನಕ್ಕೆ ನೋ ಎಂಟ್ರಿ…ಅಸ್ಪೃಶ್ಯತೆ ಆಚರಣೆ ಹಿನ್ನಲೆ…ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ ಅಟ್ರಾಸಿಟಿ ಕೇಸ್…

ದೇವಸ್ಥಾನಕ್ಕೆ ನೋ ಎಂಟ್ರಿ…ಅಸ್ಪೃಶ್ಯತೆ ಆಚರಣೆ ಹಿನ್ನಲೆ…ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ ಅಟ್ರಾಸಿಟಿ ಕೇಸ್…

ಪಿರಿಯಾಪಟ್ಟಣ,ನ7,Tv10 ಕನ್ನಡ
21 ನೇ ಶತಮಾನದ ರಾಕೆಟ್ ಯುಗದಲ್ಲಿ ಇದ್ದರೂ ಅಸ್ಪೃಶ್ಯತೆ ಆಚರಣೆ ಪಿಡುಗು ನಿಂತಿಲ್ಲ.ದಲಿತರ ಮೇಲೆ ನಿರಂತರ ದಬ್ಬಾಳಿಕೆ ಮುಂದುವರೆಯುತ್ತಲೇ ಇದೆ.ದೇವಸ್ಥಾನದಲ್ಲಿ ಪೂಜೆ ಮಾಡಲು ತೆರಳಿದ ದಲಿತ ವ್ಯಕ್ತಿಯನ್ನ ಪ್ರವೇಶಿಸದಂತೆ ತಡೆದು ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ ಪ್ರಕರಣವೊಂದು ಪಿರಿಯಾಪಟ್ಟಣ ತಾಲೂಕಿನ ಬೆಕ್ಕರೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಸಂಪ್ರದಾಯದಂತೆ ಪೂಜೆ ನೆರವೇರಿಸಲು ತೆರಳಿದ ವ್ಯಕ್ತಿಯನ್ನ ಎಳೆದಾಡಿ ಅವ್ಯಾಚ ಶಬ್ದಗಳಿಂದ ನಿಂದಸಿ ದೇವಸ್ಥಾನಕ್ಕೆ ಪ್ರವೇಶಿಸಂತೆ ನಿರ್ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಭಂಧಿಸಿದಂತೆ ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ FIR ದಾಖಲಾಗಿದೆ.

ಬೆಕ್ಕರೆ ಗ್ರಾಮದ ಮಹದೇವ ಎಂಬುವರು ಶ್ರೀ ಬಾಲಚಂದ್ರ ಬಸವೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 25 ರಂದು ಪೂಜೆ ಸಲ್ಲಿಸಲು ತೆರಳಿದಾಗ ನಿವೃತ್ತ ಶಿಕ್ಷಕರಾದ ಬಸವೇಗೌಡ ಎಂಬುವರು ಪ್ರವೇಶವನ್ನ ನಿರಾಕರಿಸಿದ್ದಾರೆ.ಇದನ್ನ ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ.ಬಸವೇಗೌಡ ರವರಿಗೆ ಮರಳೀಧರ್,ಪ್ರಸನ್ನ,ರವಿಕುಮಾರ್,ಚಂದ್ರಶೇಖರ್,ಬಸವರಾಜ್,ಮಹದೇವ ಹಾಗೂ ನವೀನ ಸಾಥ್ ನೀಡಿದ್ದಾರೆ.ದಲಿತ ಜನಾಂಗದ ಮಹದೇವ ರವರ ಮೇಲೆ ದೌರ್ಜನ್ಯ ನಡೆಸಿದ ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *