ಮೈಸೂರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶಿವಕುಮಾರ್ ರವರೊಂದಿಗೆ ಆಯುಷ್
- Mysore
- November 7, 2022
- No Comment
- 105
ಮೈಸೂರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶಿವಕುಮಾರ್ ರವರೊಂದಿಗೆ ಆಯುಷ್ ಇಲಾಖೆಯ ರಾಜ್ಯ ಸರ್ಕಾರದ ಅನುದಾನದಲ್ಲಿ ಕೆ. ಜಿ.ಕೊಪ್ಪಲಿನ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯ ಅಂದಾಜು ಮೊತ್ತ.100.00 ಲಕ್ಷದಲ್ಲಿ ಕೈಗೊಳ್ಳಲಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು
ಈ ಸಮಯದಲ್ಲಿ ಭಾಜಪ ಚಾಮರಾಜ ಉಪಾಧ್ಯಕ್ಷರಾದ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ, ರೈತಮೋರ್ಚಾ ಅಧ್ಯಕ್ಷರಾದ ದೇವರಾಜು, ವಾರ್ಡ ಅಧ್ಯಕ್ಷರಾದ ಕೃಷ್ಣ ಕೆ, ಮುಖಂಡರುಗಳಾದ ಅವಿನಾಶ್, ಗೋಪಾಲ್, ಮುಂತಾದವರು ಹಾಜರಿದ್ದರು. ಆಯುಷ್ ಇಲಾಖೆ ಉಪ ನಿರ್ದೇಶಕರಾದ ಡಾ: ಪುಷ್ಪ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಶ್ರೀಮತಿ: ಮಮತ, ಗುತ್ತಿಗೆದಾರರಾದ ಶಿವಕುಮಾರ್ ಹಾಗೂ ಪ್ರವೀಣ್ ಮುಂತಾದವರು ಹಾಜರಿದ್ದರು.