ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಮೈಸೂರು,ನ8,Tv10 ಕನ್ನಡ
ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ಕೊಲೆ‌ ಪ್ರಕರಣದ ರಹಸ್ಯವನ್ನ ಭೇದಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಸುದ್ದಿಗೋಷ್ಟಿಯಲ್ಲಿ ಕೊಲೆಗೆ ಸಂಭಂಧ ಪಟ್ಟಂತೆ ಮಾಹಿತಿ ನೀಡಿದ್ದಾರೆ.
ನವೆಂಬರ್ 4 ರಂದು ಸಂಜೆ ಅಫಘಾತ ಮಾದರಿಯಲ್ಲಿ ಅಧಿಕಾರಿ ಕುಲಕರ್ಣಿ ಕೊಲೆಯಾಗಿತ್ತು.
ಮೈಸೂರು ನಗರದ ಮಾನಸ ಗಂಗೋತ್ರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿತ್ತು.ಹಿಟ್ ಅಂಡ್ ರನ್ ಉದ್ದೇಶ ಪೂರ್ವಕವಾಗಿಯೇ ನಡೆದಿತ್ತು.ಕಾರಿಗೆ ನಂಬರ್ ಪ್ಲೇಟ್ ಇರಲಿಲ್ಲ.ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಲಾಗಿತ್ತು.ಅತ್ಯಂತ ಜಾಗರುಕತೆಯಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ.
ಘಟನೆ ನಂತರ ನಿವೃತ್ತ ಅಧಿಕಾರಿ ಅಳಿಯ ದೂರು ನೀಡಿದ್ದಾರೆ.
ಪಕ್ಕದ ಮನೆಯ ಮಾದಪ್ಪ ಅವರ ಜೊತೆ ಜಾಗದ ವಿಚಾರಕ್ಕೆ ಗಲಾಟೆ ನಡೆದಿತ್ತು.
ಜಾಗದ ವಿಚಾರಕ್ಕೆ ಕೊಲೆ ನಡೆದಿದೆ.
ಕೊಲೆ ಮಾಡಿದವರನ್ನ ಬಂಧಿಸಲಾಗಿದೆ.ಕೊಲೆಗೆ ಉಪಯೋಗಿಸಿದ ಕಾರನ್ನ ಜಪ್ತಿ ಮಾಡಲಾಗಿದೆ.
ಮಾದಪ್ಪನ ಕಿರಿಯ ಮಗ ಮತ್ತು ಸ್ನೇಹಿತರು ಸೇರಿ ಕೊಲೆ ಮಾಡಿದ್ದಾರೆ.
ಮಾದಪ್ಪನ ಮಗ ಮನು ಬಂಧಿಸಲಾಗಿದೆ.ಮತ್ತೊಬ್ಬರನ್ನ ಬಂಧಿಸಬೇಕಿದೆ.
ಮನು ಒಬ್ಬರೇ ಕಾರಿನಲ್ಲಿ ಇದ್ದರು.
ಕೃತ್ಯಕ್ಕೂ ಮುನ್ನ ಅಧಿಕಾರಿಯ ಪ್ರತಿದಿನದ ಚಲನವಲನಗಳನ್ನ ಗಮನಿಸಿದ್ದಾರೆ.
ಹೋಂಡಾ ಕಂಪನಿಯ ಕಾರು.ರಘು ಎಂಬ ಯುವಕನಿಗೆ ಸೇರಿದ ಕಾರು.ಕೊಲೆ ಮಾಡುವ ಉದ್ದೇಶದಿಂದಲೇ ಕಾರು ಖರೀದಿ ಮಾಡಲಾಗಿದ.ಹಂತಕ
ಮನು ಎಂಬಿಎ ಪದವೀಧರನಾಗಿದ್ದಾನೆ ಎಂದು ತಿಳಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *