ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಮೈಸೂರು,ನ8,Tv10 ಕನ್ನಡ
ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ಕೊಲೆ‌ ಪ್ರಕರಣದ ರಹಸ್ಯವನ್ನ ಭೇದಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಸುದ್ದಿಗೋಷ್ಟಿಯಲ್ಲಿ ಕೊಲೆಗೆ ಸಂಭಂಧ ಪಟ್ಟಂತೆ ಮಾಹಿತಿ ನೀಡಿದ್ದಾರೆ.
ನವೆಂಬರ್ 4 ರಂದು ಸಂಜೆ ಅಫಘಾತ ಮಾದರಿಯಲ್ಲಿ ಅಧಿಕಾರಿ ಕುಲಕರ್ಣಿ ಕೊಲೆಯಾಗಿತ್ತು.
ಮೈಸೂರು ನಗರದ ಮಾನಸ ಗಂಗೋತ್ರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿತ್ತು.ಹಿಟ್ ಅಂಡ್ ರನ್ ಉದ್ದೇಶ ಪೂರ್ವಕವಾಗಿಯೇ ನಡೆದಿತ್ತು.ಕಾರಿಗೆ ನಂಬರ್ ಪ್ಲೇಟ್ ಇರಲಿಲ್ಲ.ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಲಾಗಿತ್ತು.ಅತ್ಯಂತ ಜಾಗರುಕತೆಯಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ.
ಘಟನೆ ನಂತರ ನಿವೃತ್ತ ಅಧಿಕಾರಿ ಅಳಿಯ ದೂರು ನೀಡಿದ್ದಾರೆ.
ಪಕ್ಕದ ಮನೆಯ ಮಾದಪ್ಪ ಅವರ ಜೊತೆ ಜಾಗದ ವಿಚಾರಕ್ಕೆ ಗಲಾಟೆ ನಡೆದಿತ್ತು.
ಜಾಗದ ವಿಚಾರಕ್ಕೆ ಕೊಲೆ ನಡೆದಿದೆ.
ಕೊಲೆ ಮಾಡಿದವರನ್ನ ಬಂಧಿಸಲಾಗಿದೆ.ಕೊಲೆಗೆ ಉಪಯೋಗಿಸಿದ ಕಾರನ್ನ ಜಪ್ತಿ ಮಾಡಲಾಗಿದೆ.
ಮಾದಪ್ಪನ ಕಿರಿಯ ಮಗ ಮತ್ತು ಸ್ನೇಹಿತರು ಸೇರಿ ಕೊಲೆ ಮಾಡಿದ್ದಾರೆ.
ಮಾದಪ್ಪನ ಮಗ ಮನು ಬಂಧಿಸಲಾಗಿದೆ.ಮತ್ತೊಬ್ಬರನ್ನ ಬಂಧಿಸಬೇಕಿದೆ.
ಮನು ಒಬ್ಬರೇ ಕಾರಿನಲ್ಲಿ ಇದ್ದರು.
ಕೃತ್ಯಕ್ಕೂ ಮುನ್ನ ಅಧಿಕಾರಿಯ ಪ್ರತಿದಿನದ ಚಲನವಲನಗಳನ್ನ ಗಮನಿಸಿದ್ದಾರೆ.
ಹೋಂಡಾ ಕಂಪನಿಯ ಕಾರು.ರಘು ಎಂಬ ಯುವಕನಿಗೆ ಸೇರಿದ ಕಾರು.ಕೊಲೆ ಮಾಡುವ ಉದ್ದೇಶದಿಂದಲೇ ಕಾರು ಖರೀದಿ ಮಾಡಲಾಗಿದ.ಹಂತಕ
ಮನು ಎಂಬಿಎ ಪದವೀಧರನಾಗಿದ್ದಾನೆ ಎಂದು ತಿಳಿಸಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *