ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಮೈಸೂರು,ನ8,Tv10 ಕನ್ನಡ
ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ಕೊಲೆ‌ ಪ್ರಕರಣದ ರಹಸ್ಯವನ್ನ ಭೇದಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಸುದ್ದಿಗೋಷ್ಟಿಯಲ್ಲಿ ಕೊಲೆಗೆ ಸಂಭಂಧ ಪಟ್ಟಂತೆ ಮಾಹಿತಿ ನೀಡಿದ್ದಾರೆ.
ನವೆಂಬರ್ 4 ರಂದು ಸಂಜೆ ಅಫಘಾತ ಮಾದರಿಯಲ್ಲಿ ಅಧಿಕಾರಿ ಕುಲಕರ್ಣಿ ಕೊಲೆಯಾಗಿತ್ತು.
ಮೈಸೂರು ನಗರದ ಮಾನಸ ಗಂಗೋತ್ರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿತ್ತು.ಹಿಟ್ ಅಂಡ್ ರನ್ ಉದ್ದೇಶ ಪೂರ್ವಕವಾಗಿಯೇ ನಡೆದಿತ್ತು.ಕಾರಿಗೆ ನಂಬರ್ ಪ್ಲೇಟ್ ಇರಲಿಲ್ಲ.ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಲಾಗಿತ್ತು.ಅತ್ಯಂತ ಜಾಗರುಕತೆಯಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ.
ಘಟನೆ ನಂತರ ನಿವೃತ್ತ ಅಧಿಕಾರಿ ಅಳಿಯ ದೂರು ನೀಡಿದ್ದಾರೆ.
ಪಕ್ಕದ ಮನೆಯ ಮಾದಪ್ಪ ಅವರ ಜೊತೆ ಜಾಗದ ವಿಚಾರಕ್ಕೆ ಗಲಾಟೆ ನಡೆದಿತ್ತು.
ಜಾಗದ ವಿಚಾರಕ್ಕೆ ಕೊಲೆ ನಡೆದಿದೆ.
ಕೊಲೆ ಮಾಡಿದವರನ್ನ ಬಂಧಿಸಲಾಗಿದೆ.ಕೊಲೆಗೆ ಉಪಯೋಗಿಸಿದ ಕಾರನ್ನ ಜಪ್ತಿ ಮಾಡಲಾಗಿದೆ.
ಮಾದಪ್ಪನ ಕಿರಿಯ ಮಗ ಮತ್ತು ಸ್ನೇಹಿತರು ಸೇರಿ ಕೊಲೆ ಮಾಡಿದ್ದಾರೆ.
ಮಾದಪ್ಪನ ಮಗ ಮನು ಬಂಧಿಸಲಾಗಿದೆ.ಮತ್ತೊಬ್ಬರನ್ನ ಬಂಧಿಸಬೇಕಿದೆ.
ಮನು ಒಬ್ಬರೇ ಕಾರಿನಲ್ಲಿ ಇದ್ದರು.
ಕೃತ್ಯಕ್ಕೂ ಮುನ್ನ ಅಧಿಕಾರಿಯ ಪ್ರತಿದಿನದ ಚಲನವಲನಗಳನ್ನ ಗಮನಿಸಿದ್ದಾರೆ.
ಹೋಂಡಾ ಕಂಪನಿಯ ಕಾರು.ರಘು ಎಂಬ ಯುವಕನಿಗೆ ಸೇರಿದ ಕಾರು.ಕೊಲೆ ಮಾಡುವ ಉದ್ದೇಶದಿಂದಲೇ ಕಾರು ಖರೀದಿ ಮಾಡಲಾಗಿದ.ಹಂತಕ
ಮನು ಎಂಬಿಎ ಪದವೀಧರನಾಗಿದ್ದಾನೆ ಎಂದು ತಿಳಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *