ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಮೈಸೂರು,ನ8,Tv10 ಕನ್ನಡ
ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ಕೊಲೆ‌ ಪ್ರಕರಣದ ರಹಸ್ಯವನ್ನ ಭೇದಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಸುದ್ದಿಗೋಷ್ಟಿಯಲ್ಲಿ ಕೊಲೆಗೆ ಸಂಭಂಧ ಪಟ್ಟಂತೆ ಮಾಹಿತಿ ನೀಡಿದ್ದಾರೆ.
ನವೆಂಬರ್ 4 ರಂದು ಸಂಜೆ ಅಫಘಾತ ಮಾದರಿಯಲ್ಲಿ ಅಧಿಕಾರಿ ಕುಲಕರ್ಣಿ ಕೊಲೆಯಾಗಿತ್ತು.
ಮೈಸೂರು ನಗರದ ಮಾನಸ ಗಂಗೋತ್ರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿತ್ತು.ಹಿಟ್ ಅಂಡ್ ರನ್ ಉದ್ದೇಶ ಪೂರ್ವಕವಾಗಿಯೇ ನಡೆದಿತ್ತು.ಕಾರಿಗೆ ನಂಬರ್ ಪ್ಲೇಟ್ ಇರಲಿಲ್ಲ.ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಲಾಗಿತ್ತು.ಅತ್ಯಂತ ಜಾಗರುಕತೆಯಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ.
ಘಟನೆ ನಂತರ ನಿವೃತ್ತ ಅಧಿಕಾರಿ ಅಳಿಯ ದೂರು ನೀಡಿದ್ದಾರೆ.
ಪಕ್ಕದ ಮನೆಯ ಮಾದಪ್ಪ ಅವರ ಜೊತೆ ಜಾಗದ ವಿಚಾರಕ್ಕೆ ಗಲಾಟೆ ನಡೆದಿತ್ತು.
ಜಾಗದ ವಿಚಾರಕ್ಕೆ ಕೊಲೆ ನಡೆದಿದೆ.
ಕೊಲೆ ಮಾಡಿದವರನ್ನ ಬಂಧಿಸಲಾಗಿದೆ.ಕೊಲೆಗೆ ಉಪಯೋಗಿಸಿದ ಕಾರನ್ನ ಜಪ್ತಿ ಮಾಡಲಾಗಿದೆ.
ಮಾದಪ್ಪನ ಕಿರಿಯ ಮಗ ಮತ್ತು ಸ್ನೇಹಿತರು ಸೇರಿ ಕೊಲೆ ಮಾಡಿದ್ದಾರೆ.
ಮಾದಪ್ಪನ ಮಗ ಮನು ಬಂಧಿಸಲಾಗಿದೆ.ಮತ್ತೊಬ್ಬರನ್ನ ಬಂಧಿಸಬೇಕಿದೆ.
ಮನು ಒಬ್ಬರೇ ಕಾರಿನಲ್ಲಿ ಇದ್ದರು.
ಕೃತ್ಯಕ್ಕೂ ಮುನ್ನ ಅಧಿಕಾರಿಯ ಪ್ರತಿದಿನದ ಚಲನವಲನಗಳನ್ನ ಗಮನಿಸಿದ್ದಾರೆ.
ಹೋಂಡಾ ಕಂಪನಿಯ ಕಾರು.ರಘು ಎಂಬ ಯುವಕನಿಗೆ ಸೇರಿದ ಕಾರು.ಕೊಲೆ ಮಾಡುವ ಉದ್ದೇಶದಿಂದಲೇ ಕಾರು ಖರೀದಿ ಮಾಡಲಾಗಿದ.ಹಂತಕ
ಮನು ಎಂಬಿಎ ಪದವೀಧರನಾಗಿದ್ದಾನೆ ಎಂದು ತಿಳಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *