ಭಾರತೀಯ ಜನತಾ ಪಾರ್ಟಿ, ಅಲ್ಪಸಂಖ್ಯಾತ ಮೋರ್ಚಾ, ಮೈಸೂರು ನಗರ ಜಿಲ್ಲೆಯ ಉಪಾಧ್ಯಕ್ಷರಾಗಿ ಮೈಸೂರು ನಗರದ ಮುಸ್ಲಿಂ ಮುಖಂಡರು ಹಾಗೂ ವಾಣಿಜ್ಯೋದ್ಯಮಿಯು ಆದ ಶ್ರೀ ಮೀರ್ ಸಲಹುದ್ದೀನ್ ಅಲಿಯಾಸ್ ಆಬಿದ್ ಶಬ್ನಂ ರವರನ್ನು ನೇಮಕ

ಭಾರತೀಯ ಜನತಾ ಪಾರ್ಟಿ, ಅಲ್ಪಸಂಖ್ಯಾತ ಮೋರ್ಚಾ, ಮೈಸೂರು ನಗರ ಜಿಲ್ಲೆಯ ಉಪಾಧ್ಯಕ್ಷರಾಗಿ ಮೈಸೂರು ನಗರದ ಮುಸ್ಲಿಂ ಮುಖಂಡರು ಹಾಗೂ ವಾಣಿಜ್ಯೋದ್ಯಮಿಯು ಆದ ಶ್ರೀ ಮೀರ್ ಸಲಹುದ್ದೀನ್ ಅಲಿಯಾಸ್ ಆಬಿದ್ ಶಬ್ನಂ ರವರನ್ನು ನೇಮಕ

ಭಾರತೀಯ ಜನತಾ ಪಾರ್ಟಿ, ಅಲ್ಪಸಂಖ್ಯಾತ ಮೋರ್ಚಾ, ಮೈಸೂರು ನಗರ ಜಿಲ್ಲೆಯ ಉಪಾಧ್ಯಕ್ಷರಾಗಿ ಮೈಸೂರು ನಗರದ ಮುಸ್ಲಿಂ ಮುಖಂಡರು ಹಾಗೂ ವಾಣಿಜ್ಯೋದ್ಯಮಿಯು ಆದ ಶ್ರೀ ಮೀರ್ ಸಲಹುದ್ದೀನ್ ಅಲಿಯಾಸ್ ಆಬಿದ್ ಶಬ್ನಂ ರವರನ್ನು ನೇಮಕ ಮಾಡಿ ನಗರ ಅಧ್ಯಕ್ಷರಾದ ಶ್ರೀ ಕಲೀಮ್ ಪಾಷರವರು ಆದೇಶ ನೀಡಿರುತ್ತಾರೆ.
ಸದರಿ ಆದೇಶ ಪತ್ರವನ್ನು ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ನಾಗೇಂದ್ರ ರವರು ನೀಡುವ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸೋಮಶೇಖರ್ ರಾಜುರವರು, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಶ್ರೀ ತನ್ವೀರ್ ರವರು, BLA 1 ದಿನೇಶ್ ಗೌಡ, ದಸ್ತಗೀರ್ ಖಾನ್, ಇಮ್ರಾನ್ ಹಾಗೂ ಇನ್ನಿತರ ಮುಖಂಡರುಗಳು ಹಾಜರಿದ್ದರು.
ಆದೇಶ ಪತ್ರದಲ್ಲಿ ನಗರಾಧ್ಯಕ್ಷರು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಪಕ್ಷದ ಸಂಘಟನೆಯನ್ನು ಮಾಡುವುದರ ಮೂಲಕ ಮೋರ್ಚಾವನ್ನು ಬಲಪಡಿಸುವಂತೆ ಕರೆ ನೀಡಿದ್ದಾರೆ.

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *