ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ  ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ

  • Mysore
  • November 9, 2022
  • No Comment
  • 244

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು*, ಇದೇ ಸಂಧರ್ಭದಲ್ಲಿ ಶಂಕರ್ ನಾಗ್ ರವರ 68ನೇ ಹುಟ್ಟು ಹಬ್ಬದ ಆಚರಣೆಯನ್ನು ಆಟೋ ಚಾಲಕರು ಹಾಗೂ ಸಾರ್ವಜನಿಕರೊಂದಿಗೆ ಆಚರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಸದಸ್ಯರಾದ ಶ್ರೀಮತಿ ಭಾಗ್ಯ ಮಾದೇಶ್ ರವರು, ಬಿ.ಎಲ್.ಎ-1 ದಿನೇಶ್ ಗೌಡ, ಭಾರತೀಯ ಜನತಾ ಪಕ್ಷದ ಚಾಮರಾಜ ಪ್ರಧಾನ ಕಾರ್ಯದರ್ಶಿ ರಮೇಶ್, ಮುಖಂಡರುಗಳಾದ ರವಿ ಆಟೋ ಚಾಲಕರ ಸಂಘ, ರಾಜು, ಸಂತೋಷ್, ಬಾಬು, ಸ್ಥಳೀಯ ನಿವಾಸಿಗಳಾದ ಕಾಂತರಾಜು, ಪಾಂಡವಪುರ ದಿನೇಶ್, ಧತ್ಟ, ರಂಗಪ್ಪ,
ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಇಂಜಿನಿಯರುಗಳಾದ ಅರ್ಚನ, ವಿವೇಕ್ ಮುಂತಾದವರು ಹಾಜರಿದ್ದರು.

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *