ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ  ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ

  • Mysore
  • November 9, 2022
  • No Comment
  • 268

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು*, ಇದೇ ಸಂಧರ್ಭದಲ್ಲಿ ಶಂಕರ್ ನಾಗ್ ರವರ 68ನೇ ಹುಟ್ಟು ಹಬ್ಬದ ಆಚರಣೆಯನ್ನು ಆಟೋ ಚಾಲಕರು ಹಾಗೂ ಸಾರ್ವಜನಿಕರೊಂದಿಗೆ ಆಚರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಸದಸ್ಯರಾದ ಶ್ರೀಮತಿ ಭಾಗ್ಯ ಮಾದೇಶ್ ರವರು, ಬಿ.ಎಲ್.ಎ-1 ದಿನೇಶ್ ಗೌಡ, ಭಾರತೀಯ ಜನತಾ ಪಕ್ಷದ ಚಾಮರಾಜ ಪ್ರಧಾನ ಕಾರ್ಯದರ್ಶಿ ರಮೇಶ್, ಮುಖಂಡರುಗಳಾದ ರವಿ ಆಟೋ ಚಾಲಕರ ಸಂಘ, ರಾಜು, ಸಂತೋಷ್, ಬಾಬು, ಸ್ಥಳೀಯ ನಿವಾಸಿಗಳಾದ ಕಾಂತರಾಜು, ಪಾಂಡವಪುರ ದಿನೇಶ್, ಧತ್ಟ, ರಂಗಪ್ಪ,
ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಇಂಜಿನಿಯರುಗಳಾದ ಅರ್ಚನ, ವಿವೇಕ್ ಮುಂತಾದವರು ಹಾಜರಿದ್ದರು.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *