ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ  ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ

  • Mysore
  • November 9, 2022
  • No Comment
  • 260

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-19 ರ ಶ್ರೀಮತಿ ಭಾಗ್ಯ ಮಾದೇಶ್ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನ ರೂ:5.00 ಲಕ್ಷ ವೆಚ್ಚದಲ್ಲಿ ಬೋಗಾದಿ ಮುಖ್ಯರಸ್ತೆ-ಜೆ.ಸಿ.ಕಾಲೇಜು ರಸ್ತೆ ಸಿಗ್ನಲ್ ಜಂಕ್ಷನ್ ನಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು*, ಇದೇ ಸಂಧರ್ಭದಲ್ಲಿ ಶಂಕರ್ ನಾಗ್ ರವರ 68ನೇ ಹುಟ್ಟು ಹಬ್ಬದ ಆಚರಣೆಯನ್ನು ಆಟೋ ಚಾಲಕರು ಹಾಗೂ ಸಾರ್ವಜನಿಕರೊಂದಿಗೆ ಆಚರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಸದಸ್ಯರಾದ ಶ್ರೀಮತಿ ಭಾಗ್ಯ ಮಾದೇಶ್ ರವರು, ಬಿ.ಎಲ್.ಎ-1 ದಿನೇಶ್ ಗೌಡ, ಭಾರತೀಯ ಜನತಾ ಪಕ್ಷದ ಚಾಮರಾಜ ಪ್ರಧಾನ ಕಾರ್ಯದರ್ಶಿ ರಮೇಶ್, ಮುಖಂಡರುಗಳಾದ ರವಿ ಆಟೋ ಚಾಲಕರ ಸಂಘ, ರಾಜು, ಸಂತೋಷ್, ಬಾಬು, ಸ್ಥಳೀಯ ನಿವಾಸಿಗಳಾದ ಕಾಂತರಾಜು, ಪಾಂಡವಪುರ ದಿನೇಶ್, ಧತ್ಟ, ರಂಗಪ್ಪ,
ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಇಂಜಿನಿಯರುಗಳಾದ ಅರ್ಚನ, ವಿವೇಕ್ ಮುಂತಾದವರು ಹಾಜರಿದ್ದರು.

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *