ಚಾಕುವಿನಿಂದ ಇರಿದು ಯುವಕನ ಕೊಲೆ…ಹಳೇ ದ್ವೇಷ ಹಿನ್ನಲೆ ಕೃತ್ಯ…

ಚಾಕುವಿನಿಂದ ಇರಿದು ಯುವಕನ ಕೊಲೆ…ಹಳೇ ದ್ವೇಷ ಹಿನ್ನಲೆ ಕೃತ್ಯ…

ಚಾಕುವಿನಿಂದ ಇರಿದು ಯುವಕನ ಕೊಲೆ…ಹಳೇ ದ್ವೇಷ ಹಿನ್ನಲೆ ಕೃತ್ಯ…

ಮೈಸೂರು,ನ10,Tv10 ಕನ್ನಡ
ಮೈಸೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆಯಾಗಿದೆ.
ಮನೋಜ್ (24) ಮೃತ ಧುರ್ದೈವಿ.
ಮೈಸೂರು ತಾಲ್ಲೂಕು ಮೆಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಮೆಲ್ಲಹಳ್ಳಿ ನಿವಾಸಿಗಳಾದ ರಮೇಶ್, ಕಿರಣ್,ಶಂಕರ್.ಆ.ಚಂಡಿ ರಿಂದ ಕೃತ್ಯ ನಡೆದಿದೆ. ಮನೋಜ್ ಹಾಗೂ ಆರೋಪಿಗಳು ಒಂದೇ ಗ್ರಾಮದವರು.
ಸಣ್ಣ ಪುಟ್ಟ ವಿಚಾರಕ್ಕೆ ಆಗಾಗ ಗ್ರಾಮದಲ್ಲಿ ಗಲಾಟೆ ನಡೆಯುತ್ತಿತ್ತು.
ಹುಟ್ಟುಹಬ್ಬ ಆಚರಣೆ ವಿಚಾರ ಸೇರಿ ಹಲವು ವಿಚಾರದಲ್ಲಿ ಗಲಾಟೆ ನಡೆದಿದೆ.
ಇದೇ ಕಾರಣಕ್ಕಾಗಿ ಚಾಕುವಿನಿಂದ ಇರಿದು ಕೊಲೆ ನಡೆದಿದೆ ಎನ್ನಲಾಗಿದೆ.
ಮನೆಗೆ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ಚಾಕು ಇರಿದಿದ್ದಾರೆ.
ಚಾಕು ಇರಿದ ಆರೋಪಿಗಳು ಪರಾರಿಯಾಗಿದ್ದಾರೆ.
ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *