ಚಾಕುವಿನಿಂದ ಇರಿದು ಯುವಕನ ಕೊಲೆ…ಹಳೇ ದ್ವೇಷ ಹಿನ್ನಲೆ ಕೃತ್ಯ…

ಚಾಕುವಿನಿಂದ ಇರಿದು ಯುವಕನ ಕೊಲೆ…ಹಳೇ ದ್ವೇಷ ಹಿನ್ನಲೆ ಕೃತ್ಯ…

ಚಾಕುವಿನಿಂದ ಇರಿದು ಯುವಕನ ಕೊಲೆ…ಹಳೇ ದ್ವೇಷ ಹಿನ್ನಲೆ ಕೃತ್ಯ…

ಮೈಸೂರು,ನ10,Tv10 ಕನ್ನಡ
ಮೈಸೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆಯಾಗಿದೆ.
ಮನೋಜ್ (24) ಮೃತ ಧುರ್ದೈವಿ.
ಮೈಸೂರು ತಾಲ್ಲೂಕು ಮೆಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಮೆಲ್ಲಹಳ್ಳಿ ನಿವಾಸಿಗಳಾದ ರಮೇಶ್, ಕಿರಣ್,ಶಂಕರ್.ಆ.ಚಂಡಿ ರಿಂದ ಕೃತ್ಯ ನಡೆದಿದೆ. ಮನೋಜ್ ಹಾಗೂ ಆರೋಪಿಗಳು ಒಂದೇ ಗ್ರಾಮದವರು.
ಸಣ್ಣ ಪುಟ್ಟ ವಿಚಾರಕ್ಕೆ ಆಗಾಗ ಗ್ರಾಮದಲ್ಲಿ ಗಲಾಟೆ ನಡೆಯುತ್ತಿತ್ತು.
ಹುಟ್ಟುಹಬ್ಬ ಆಚರಣೆ ವಿಚಾರ ಸೇರಿ ಹಲವು ವಿಚಾರದಲ್ಲಿ ಗಲಾಟೆ ನಡೆದಿದೆ.
ಇದೇ ಕಾರಣಕ್ಕಾಗಿ ಚಾಕುವಿನಿಂದ ಇರಿದು ಕೊಲೆ ನಡೆದಿದೆ ಎನ್ನಲಾಗಿದೆ.
ಮನೆಗೆ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ಚಾಕು ಇರಿದಿದ್ದಾರೆ.
ಚಾಕು ಇರಿದ ಆರೋಪಿಗಳು ಪರಾರಿಯಾಗಿದ್ದಾರೆ.
ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *