ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ

  • Mysore
  • November 10, 2022
  • No Comment
  • 162

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನದಲ್ಲಿ ಶ್ರೀ ಕೆ ಪುಟ್ಟಸ್ವಾಮಿ ಪ್ರತಿಷ್ಠಾನ (ರಿ) ಶ್ರೀ ಕೆ.ಪುಟ್ಟಸ್ವಾಮಿ ಪ್ರೌಢಶಾಲೆ, ಹೆಬ್ಬಾಳ್, ಇಲ್ಲಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಒಟ್ಟು ರೂ:10.00 ಲಕ್ಷದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಹಾಗೂ ಮಂಚೇಗೌಡನ ಕೊಪ್ಪಲು ಅಭಿಷೇಕ್ ವೃತ್ತದ ಬಳಿಯಲ್ಲಿ ರೂ.11.00 ಲಕ್ಷದ ವೆಚ್ಚದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣದ ಉಧ್ಘಾಟನೆಯನ್ನು ನೆರವೇರಿಸಲಾಯಿತು

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಮಹಾದೇವಪ್ಪ ಪ್ರಧಾನ ಚಾಮರಾಜ ಕ್ಷೇತ್ರದ ಪ್ರಧಾನಕಾರ್ಯದರ್ಶಿ ಪುನೀತ್, ಬಿ.ಎಲ್.ಎ-1 ದಿನೇಶ್ ಗೌಡ, ಟ್ರಸ್ಟಿಗಳಾದ, ಸತೀಶ್, ಬಸವೇಗೌಡ, ಲಿಂಗರಾಜು, ಪುಟ್ಟಸ್ವಾಮಿ ವಾರ್ಡ ಅಧ್ಯಕ್ಷರುಗಳಾದ ಕಿರಣ್ ಸುಖಧಾರೆ, ಮಹಿಳಾ ಮೋರ್ಚ ಅಧ್ಯಕ್ಷ ತನುಜಾ, ಭಾ.ಜ.ಪ ಮುಖಂಡರುಗಳಾದ ಗೋವಿಂದ, ಪುಷ್ಪ ವೆಂಕಟೇಶ್, ಸಿ.ಎಂ.ಕೃಷ್ಣ, ಆಟೋ ಕುಮಾರ್, ಪ್ರಮೋದ, ಕೀರ್ತಿ, ಸಂಜಯ್, ವೆಂಕಟೇಶ್, ಸರ್ವೇಶ, ಮಹೇಶ್ ಕುದೇರು, ಯಶ್ವಂತ್, ಕೆ.ಆರ್.ಐ.ಡಿ.ಎಲ್ ಇಂಜಿನಿಯರುಗಳಾದ ಅರ್ಚನ, ವಿವೇಕ್, ಮುಂತಾದವರು ಹಾಜರಿದ್ದರು.

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *