ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ

  • Mysore
  • November 10, 2022
  • No Comment
  • 158

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನದಲ್ಲಿ ಶ್ರೀ ಕೆ ಪುಟ್ಟಸ್ವಾಮಿ ಪ್ರತಿಷ್ಠಾನ (ರಿ) ಶ್ರೀ ಕೆ.ಪುಟ್ಟಸ್ವಾಮಿ ಪ್ರೌಢಶಾಲೆ, ಹೆಬ್ಬಾಳ್, ಇಲ್ಲಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಒಟ್ಟು ರೂ:10.00 ಲಕ್ಷದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಹಾಗೂ ಮಂಚೇಗೌಡನ ಕೊಪ್ಪಲು ಅಭಿಷೇಕ್ ವೃತ್ತದ ಬಳಿಯಲ್ಲಿ ರೂ.11.00 ಲಕ್ಷದ ವೆಚ್ಚದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣದ ಉಧ್ಘಾಟನೆಯನ್ನು ನೆರವೇರಿಸಲಾಯಿತು

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಮಹಾದೇವಪ್ಪ ಪ್ರಧಾನ ಚಾಮರಾಜ ಕ್ಷೇತ್ರದ ಪ್ರಧಾನಕಾರ್ಯದರ್ಶಿ ಪುನೀತ್, ಬಿ.ಎಲ್.ಎ-1 ದಿನೇಶ್ ಗೌಡ, ಟ್ರಸ್ಟಿಗಳಾದ, ಸತೀಶ್, ಬಸವೇಗೌಡ, ಲಿಂಗರಾಜು, ಪುಟ್ಟಸ್ವಾಮಿ ವಾರ್ಡ ಅಧ್ಯಕ್ಷರುಗಳಾದ ಕಿರಣ್ ಸುಖಧಾರೆ, ಮಹಿಳಾ ಮೋರ್ಚ ಅಧ್ಯಕ್ಷ ತನುಜಾ, ಭಾ.ಜ.ಪ ಮುಖಂಡರುಗಳಾದ ಗೋವಿಂದ, ಪುಷ್ಪ ವೆಂಕಟೇಶ್, ಸಿ.ಎಂ.ಕೃಷ್ಣ, ಆಟೋ ಕುಮಾರ್, ಪ್ರಮೋದ, ಕೀರ್ತಿ, ಸಂಜಯ್, ವೆಂಕಟೇಶ್, ಸರ್ವೇಶ, ಮಹೇಶ್ ಕುದೇರು, ಯಶ್ವಂತ್, ಕೆ.ಆರ್.ಐ.ಡಿ.ಎಲ್ ಇಂಜಿನಿಯರುಗಳಾದ ಅರ್ಚನ, ವಿವೇಕ್, ಮುಂತಾದವರು ಹಾಜರಿದ್ದರು.

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *