ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ

  • Mysore
  • November 10, 2022
  • No Comment
  • 168

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನದಲ್ಲಿ ಶ್ರೀ ಕೆ ಪುಟ್ಟಸ್ವಾಮಿ ಪ್ರತಿಷ್ಠಾನ (ರಿ) ಶ್ರೀ ಕೆ.ಪುಟ್ಟಸ್ವಾಮಿ ಪ್ರೌಢಶಾಲೆ, ಹೆಬ್ಬಾಳ್, ಇಲ್ಲಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಒಟ್ಟು ರೂ:10.00 ಲಕ್ಷದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಹಾಗೂ ಮಂಚೇಗೌಡನ ಕೊಪ್ಪಲು ಅಭಿಷೇಕ್ ವೃತ್ತದ ಬಳಿಯಲ್ಲಿ ರೂ.11.00 ಲಕ್ಷದ ವೆಚ್ಚದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣದ ಉಧ್ಘಾಟನೆಯನ್ನು ನೆರವೇರಿಸಲಾಯಿತು

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಮಹಾದೇವಪ್ಪ ಪ್ರಧಾನ ಚಾಮರಾಜ ಕ್ಷೇತ್ರದ ಪ್ರಧಾನಕಾರ್ಯದರ್ಶಿ ಪುನೀತ್, ಬಿ.ಎಲ್.ಎ-1 ದಿನೇಶ್ ಗೌಡ, ಟ್ರಸ್ಟಿಗಳಾದ, ಸತೀಶ್, ಬಸವೇಗೌಡ, ಲಿಂಗರಾಜು, ಪುಟ್ಟಸ್ವಾಮಿ ವಾರ್ಡ ಅಧ್ಯಕ್ಷರುಗಳಾದ ಕಿರಣ್ ಸುಖಧಾರೆ, ಮಹಿಳಾ ಮೋರ್ಚ ಅಧ್ಯಕ್ಷ ತನುಜಾ, ಭಾ.ಜ.ಪ ಮುಖಂಡರುಗಳಾದ ಗೋವಿಂದ, ಪುಷ್ಪ ವೆಂಕಟೇಶ್, ಸಿ.ಎಂ.ಕೃಷ್ಣ, ಆಟೋ ಕುಮಾರ್, ಪ್ರಮೋದ, ಕೀರ್ತಿ, ಸಂಜಯ್, ವೆಂಕಟೇಶ್, ಸರ್ವೇಶ, ಮಹೇಶ್ ಕುದೇರು, ಯಶ್ವಂತ್, ಕೆ.ಆರ್.ಐ.ಡಿ.ಎಲ್ ಇಂಜಿನಿಯರುಗಳಾದ ಅರ್ಚನ, ವಿವೇಕ್, ಮುಂತಾದವರು ಹಾಜರಿದ್ದರು.

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *