ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ

  • Mysore
  • November 10, 2022
  • No Comment
  • 161

ಮೈಸೂರುಮಾನ್ಯ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಹಾಗೂ ವಾರ್ಡ ನಂ-2 ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ: ಪ್ರೇಮ ಶಂಕರೇಗೌಡ ಹಾಗೂ ವಾರ್ಡ ನಂ-1 ರ ಶ್ರೀಮತಿ: ಲಷ್ಮೀ ಶಿವಣ್ಣ ರವರೊಂದಿಗೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಂಡಿರುವ ಶಾಸಕರ ವಿವೇಚನಾ ಅನುದಾನದಲ್ಲಿ ಶ್ರೀ ಕೆ ಪುಟ್ಟಸ್ವಾಮಿ ಪ್ರತಿಷ್ಠಾನ (ರಿ) ಶ್ರೀ ಕೆ.ಪುಟ್ಟಸ್ವಾಮಿ ಪ್ರೌಢಶಾಲೆ, ಹೆಬ್ಬಾಳ್, ಇಲ್ಲಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಒಟ್ಟು ರೂ:10.00 ಲಕ್ಷದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಹಾಗೂ ಮಂಚೇಗೌಡನ ಕೊಪ್ಪಲು ಅಭಿಷೇಕ್ ವೃತ್ತದ ಬಳಿಯಲ್ಲಿ ರೂ.11.00 ಲಕ್ಷದ ವೆಚ್ಚದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣದ ಉಧ್ಘಾಟನೆಯನ್ನು ನೆರವೇರಿಸಲಾಯಿತು

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಮಹಾದೇವಪ್ಪ ಪ್ರಧಾನ ಚಾಮರಾಜ ಕ್ಷೇತ್ರದ ಪ್ರಧಾನಕಾರ್ಯದರ್ಶಿ ಪುನೀತ್, ಬಿ.ಎಲ್.ಎ-1 ದಿನೇಶ್ ಗೌಡ, ಟ್ರಸ್ಟಿಗಳಾದ, ಸತೀಶ್, ಬಸವೇಗೌಡ, ಲಿಂಗರಾಜು, ಪುಟ್ಟಸ್ವಾಮಿ ವಾರ್ಡ ಅಧ್ಯಕ್ಷರುಗಳಾದ ಕಿರಣ್ ಸುಖಧಾರೆ, ಮಹಿಳಾ ಮೋರ್ಚ ಅಧ್ಯಕ್ಷ ತನುಜಾ, ಭಾ.ಜ.ಪ ಮುಖಂಡರುಗಳಾದ ಗೋವಿಂದ, ಪುಷ್ಪ ವೆಂಕಟೇಶ್, ಸಿ.ಎಂ.ಕೃಷ್ಣ, ಆಟೋ ಕುಮಾರ್, ಪ್ರಮೋದ, ಕೀರ್ತಿ, ಸಂಜಯ್, ವೆಂಕಟೇಶ್, ಸರ್ವೇಶ, ಮಹೇಶ್ ಕುದೇರು, ಯಶ್ವಂತ್, ಕೆ.ಆರ್.ಐ.ಡಿ.ಎಲ್ ಇಂಜಿನಿಯರುಗಳಾದ ಅರ್ಚನ, ವಿವೇಕ್, ಮುಂತಾದವರು ಹಾಜರಿದ್ದರು.

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *