ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು…

ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು…

ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು…

ಮೈಸೂರು,ನ10,Tv10 ಕನ್ನಡ
ಕಬ್ಬು ಹೆಚ್ಚುವರಿ ಬೆಲೆ ನಿಗದಿಗಾಗಿ ಆರಂಭಿಸಿದ್ದ ಅಹೋರಾತ್ರಿ ಧರಣಿಯನ್ನ ರೈತರು ತಾತ್ಕಾಲಿಕವಾಗಿ ಕೈ ಬಿಟ್ಟಿದ್ದಾರೆ.ರಾಜ್ಯ ಕಬ್ಬು ಬೆಳೆಗಾರ ಸಮಿತಿ ಕೈಗೊಂಡ ತೀರ್ಮಾನದ ಹಿನ್ನಲೆ ರೈತರು ಧರಣಿಯನ್ನ ಹಿಂಪಡೆದಿದ್ದಾರೆ. ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20 ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಹಿನ್ನಲೆ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ರೈತರ ಕುಂದು ಕೊರತೆ ಸಭೆಯನ್ನು ಕರೆಯದೆ ಇದ್ದರೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಮಿತಿಯಿಂದ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಯಾವುದೇ ಕಾರ್ಯಕ್ರಮಕ್ಕೆ ಬಂದರು ಸಹ ಅವರಿಗೆ ಕಪ್ಪು ಬಾವುಟ ಹಾಗೂ ಉಗಿಯುವ ಚಳುವಳಿ ಮಾಡಲಾಗುವುದು ಜಿಲ್ಲಾಧ್ಯಕ್ಷ ಪಿ ಸೋಮಶೇಖರ್ ರವರು ಎಚ್ಚರಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *