ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು…

ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು…

ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು…

ಮೈಸೂರು,ನ10,Tv10 ಕನ್ನಡ
ಕಬ್ಬು ಹೆಚ್ಚುವರಿ ಬೆಲೆ ನಿಗದಿಗಾಗಿ ಆರಂಭಿಸಿದ್ದ ಅಹೋರಾತ್ರಿ ಧರಣಿಯನ್ನ ರೈತರು ತಾತ್ಕಾಲಿಕವಾಗಿ ಕೈ ಬಿಟ್ಟಿದ್ದಾರೆ.ರಾಜ್ಯ ಕಬ್ಬು ಬೆಳೆಗಾರ ಸಮಿತಿ ಕೈಗೊಂಡ ತೀರ್ಮಾನದ ಹಿನ್ನಲೆ ರೈತರು ಧರಣಿಯನ್ನ ಹಿಂಪಡೆದಿದ್ದಾರೆ. ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20 ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಹಿನ್ನಲೆ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ರೈತರ ಕುಂದು ಕೊರತೆ ಸಭೆಯನ್ನು ಕರೆಯದೆ ಇದ್ದರೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಮಿತಿಯಿಂದ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಯಾವುದೇ ಕಾರ್ಯಕ್ರಮಕ್ಕೆ ಬಂದರು ಸಹ ಅವರಿಗೆ ಕಪ್ಪು ಬಾವುಟ ಹಾಗೂ ಉಗಿಯುವ ಚಳುವಳಿ ಮಾಡಲಾಗುವುದು ಜಿಲ್ಲಾಧ್ಯಕ್ಷ ಪಿ ಸೋಮಶೇಖರ್ ರವರು ಎಚ್ಚರಿಸಿದ್ದಾರೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *