ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಮೈಸೂರು,ನ11,Tv10 ಕನ್ನಡ

ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ವ್ಯಕ್ತಿ ಬೇಸತ್ತು ನೇಣಿಗೆ ಶರಣಾದ ಘಟನೆ ಉದಯಗಿರಿ ಕ್ಯಾತಮಾರನ ಹಳ್ಳಿಯಲ್ಲಿ ನಡೆದಿದೆ.ಸುನಿಲ್ (24) ಮೃತ ದುರ್ದೈವಿ.ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ ಸುನಿಲ್.ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ಸುನಿಲ್ ಹಲವು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದ.ಮಗುವಿನ ತಂದೆಯಾಗಿದ್ದ ಸುನಿಲ್ ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಗುಣಮುಖನಾಗಿರಲಿಲ್ಲ.ನಿನ್ನೆ ಪತ್ನಿ ಹಾಗೂ ಮಗು ತವರು ಮನೆಗೆ ತೆರಳಿದ್ದ ಸಂಧರ್ಭದಲ್ಲಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *