ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಮೈಸೂರು,ನ11,Tv10 ಕನ್ನಡ

ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ವ್ಯಕ್ತಿ ಬೇಸತ್ತು ನೇಣಿಗೆ ಶರಣಾದ ಘಟನೆ ಉದಯಗಿರಿ ಕ್ಯಾತಮಾರನ ಹಳ್ಳಿಯಲ್ಲಿ ನಡೆದಿದೆ.ಸುನಿಲ್ (24) ಮೃತ ದುರ್ದೈವಿ.ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ ಸುನಿಲ್.ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ಸುನಿಲ್ ಹಲವು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದ.ಮಗುವಿನ ತಂದೆಯಾಗಿದ್ದ ಸುನಿಲ್ ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಗುಣಮುಖನಾಗಿರಲಿಲ್ಲ.ನಿನ್ನೆ ಪತ್ನಿ ಹಾಗೂ ಮಗು ತವರು ಮನೆಗೆ ತೆರಳಿದ್ದ ಸಂಧರ್ಭದಲ್ಲಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *