ಬೋನಿಗೆ ಬಿದ್ದ ಚಿರತೆ…ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ…

ಬೋನಿಗೆ ಬಿದ್ದ ಚಿರತೆ…ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ…

ಬೋನಿಗೆ ಬಿದ್ದ ಚಿರತೆ…ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ…

ಮೈಸೂರು,ನ11,Tv10 ಕನ್ನಡ
ಕಾರ್ಖಾನೆಯಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಸುಮಾರು 6 ರಿಂದ 7 ವರ್ಷದ ಗಂಡು ಚಿರತೆ ಸೆರೆಯಾಗಿದೆ. ಬೆಳವಾಡಿಯ ಡಿಕೇಮ್ ರೆಜಿನ್ಸ್ ಕಾರ್ಖಾನೆಯೊಳಗೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಈ ವಲಯದ ಅಧಿಕಾರಿಗಳಾದ ಆರ್ ಎಫ್ ಓ ಸುರೇಂದ್ರ ಕೆ. ಸ್ಥಳಕ್ಕೆ ಬಂದು ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಚಿರತೆಯನ್ನು ರವಾನಿಸಿದ್ದಾರೆ…

Spread the love

Related post

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು…
ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ3,Tv10 ಕನ್ನಡ ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್…
ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ… ನಂಜನಗೂಡು,ನ2,Tv10 ಕನ್ನಡ ಟ್ರಿಪ್ಸ್ ನಲ್ಲಿ ಸಾಗುತ್ತಿದ್ದ ಬೈಕ್ ಗೆ ಕೆಎಸ್ ಆರ್ ಟಿಸಿ ಬೈಕ್ ಢಿಕ್ಕಿ…

Leave a Reply

Your email address will not be published. Required fields are marked *