ಮೈಸೂರು…ಜಿಮ್ ಟ್ರೈನರ್ ಪತ್ನಿ ಅನುಮಾನಸ್ಪದ ಸಾವು…ಪೋಷಕರಿಂದ ಕೊಲೆ ಆರೋಪ…

ಮೈಸೂರು…ಜಿಮ್ ಟ್ರೈನರ್ ಪತ್ನಿ ಅನುಮಾನಸ್ಪದ ಸಾವು…ಪೋಷಕರಿಂದ ಕೊಲೆ ಆರೋಪ…

ಮೈಸೂರು…ಜಿಮ್ ಟ್ರೈನರ್ ಪತ್ನಿ ಅನುಮಾನಸ್ಪದ ಸಾವು…ಪೋಷಕರಿಂದ ಕೊಲೆ ಆರೋಪ…

ಮೈಸೂರು,ನ12,Tv10 ಕನ್ನಡ
ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಬಾ ಮಸೀದಿ ಬಳಿ ನಡೆದಿದೆ.ಜಿಮ್ ಟ್ರೈನರ್ ಸೈಯದ್ ಉಮರ್ ಪತ್ನಿ ಸರ್ನಮ್ ಖಾನ್ (21) ಮೃತ ದುರ್ದೈವಿ.ರಾತ್ರಿ ಮಲಗಿದ್ದ ಸರ್ನಮ್ ಖಾನ್ ಬೆಳಿಗ್ಗೆ ಮೃತದೇಹವಾಗಿ ಪತ್ತೆಯಾಗಿದ್ದಾರೆ.ಸರ್ನಮ್ ಖಾನ್ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಪೋಷಕರು ಕೊಲೆ ಮಾಡಿದ್ದಾನೆಂದು ದೂರು ನೀಡಿದ್ದಾರೆ.ಮಂಡ್ಯ ಜಿಲ್ಲೆಯ ಸರ್ನಮ್ ಖಾನ್ 3 ವರ್ಷಗಳ ಹಿಂದೆ ಜಿಮ್ ಟ್ರೈನರ್ ಸೈಯದ್ ಉಮರ್ ನನ್ನ ವಿವಾಹವಾಗಿದ್ದರು.ಮದುವೆ ಸಂಧರ್ಭದಲ್ಲಿ ಸಾಕಷ್ಟು ವರದಕ್ಷಿಣೆ ನೀಡಲಾಗಿತ್ತು.ಆಗಾಗ ಹಣಕ್ಕಾಗಿ ಪತ್ನಿಯನ್ನ ಪೀಡಿಸುತ್ತಿದ್ದ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.ವರದಕ್ಷಿಣೆಗಾಗಿ ಮಗಳನ್ನ ಕೊಲೆ ಮಾಡಿದ್ದಾನೆಂದು ಅಳಿಯ ಸೈಯದ್ ಉಮರ್ ವಿರುದ್ದ ದೂರು ನೀಡಿದ್ದಾರೆ.ಉದಯಗಿರಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *