ಮೈಸೂರು…ಜಿಮ್ ಟ್ರೈನರ್ ಪತ್ನಿ ಅನುಮಾನಸ್ಪದ ಸಾವು…ಪೋಷಕರಿಂದ ಕೊಲೆ ಆರೋಪ…

ಮೈಸೂರು…ಜಿಮ್ ಟ್ರೈನರ್ ಪತ್ನಿ ಅನುಮಾನಸ್ಪದ ಸಾವು…ಪೋಷಕರಿಂದ ಕೊಲೆ ಆರೋಪ…

ಮೈಸೂರು…ಜಿಮ್ ಟ್ರೈನರ್ ಪತ್ನಿ ಅನುಮಾನಸ್ಪದ ಸಾವು…ಪೋಷಕರಿಂದ ಕೊಲೆ ಆರೋಪ…

ಮೈಸೂರು,ನ12,Tv10 ಕನ್ನಡ
ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಬಾ ಮಸೀದಿ ಬಳಿ ನಡೆದಿದೆ.ಜಿಮ್ ಟ್ರೈನರ್ ಸೈಯದ್ ಉಮರ್ ಪತ್ನಿ ಸರ್ನಮ್ ಖಾನ್ (21) ಮೃತ ದುರ್ದೈವಿ.ರಾತ್ರಿ ಮಲಗಿದ್ದ ಸರ್ನಮ್ ಖಾನ್ ಬೆಳಿಗ್ಗೆ ಮೃತದೇಹವಾಗಿ ಪತ್ತೆಯಾಗಿದ್ದಾರೆ.ಸರ್ನಮ್ ಖಾನ್ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಪೋಷಕರು ಕೊಲೆ ಮಾಡಿದ್ದಾನೆಂದು ದೂರು ನೀಡಿದ್ದಾರೆ.ಮಂಡ್ಯ ಜಿಲ್ಲೆಯ ಸರ್ನಮ್ ಖಾನ್ 3 ವರ್ಷಗಳ ಹಿಂದೆ ಜಿಮ್ ಟ್ರೈನರ್ ಸೈಯದ್ ಉಮರ್ ನನ್ನ ವಿವಾಹವಾಗಿದ್ದರು.ಮದುವೆ ಸಂಧರ್ಭದಲ್ಲಿ ಸಾಕಷ್ಟು ವರದಕ್ಷಿಣೆ ನೀಡಲಾಗಿತ್ತು.ಆಗಾಗ ಹಣಕ್ಕಾಗಿ ಪತ್ನಿಯನ್ನ ಪೀಡಿಸುತ್ತಿದ್ದ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.ವರದಕ್ಷಿಣೆಗಾಗಿ ಮಗಳನ್ನ ಕೊಲೆ ಮಾಡಿದ್ದಾನೆಂದು ಅಳಿಯ ಸೈಯದ್ ಉಮರ್ ವಿರುದ್ದ ದೂರು ನೀಡಿದ್ದಾರೆ.ಉದಯಗಿರಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *