ಎಲ್ಲಿ ಬೇಕಾದ್ರೂ ಚುನಾವಣೆಗೆ ನಿಲ್ಲುವನು ನಾಯಕ…ಮಾಜಿ ಸಿಎಂ ಸಿದ್ದರಾಮಯ್ಯ…

ಎಲ್ಲಿ ಬೇಕಾದ್ರೂ ಚುನಾವಣೆಗೆ ನಿಲ್ಲುವನು ನಾಯಕ…ಮಾಜಿ ಸಿಎಂ ಸಿದ್ದರಾಮಯ್ಯ…

  • Politics
  • November 14, 2022
  • No Comment
  • 137

ಎಲ್ಲಿ ಬೇಕಾದ್ರೂ ಚುನಾವಣೆಗೆ ನಿಲ್ಲುವನು ನಾಯಕ…ಮಾಜಿ ಸಿಎಂ ಸಿದ್ದರಾಮಯ್ಯ…

ಮೈಸೂರು,ನ14,Tv10 ಕನ್ನಡ:
ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರತಧಿಸುವ ವಿಚಾರದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.ವಿರೋಧ ಪಕ್ಷದ ನಾಯಕರ ಠೀಕೆಗೆ ಸಿದ್ದರಾಮಯ್ಯ ಮೈಸೂರಿನಲ್ಲಿ ತಿರುಗೇಟು ಕೊಟ್ಟಿದ್ದಾರೆ.ಒಬ್ಬ ನಾಯಕನಾದವನು ಎಲ್ಲಿಂದ ಬೇಕಾದರೂ ಸ್ಪರ್ಧಿಸುತ್ತಾನೆ.
ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲುವವನು ನಾಯಕ.
ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶ ಇದೆ. ಜನ ಬಯಸಿದ ಕಡೆ ಸ್ಪರ್ಧೆ ಮಾಡುತ್ತೇನೆ.
ಕೋಲಾರದವರು ಬಯಸಿದರೆ ಕೋಲಾರ.ವರುಣದವರು ಬಯಸಿದರೆ ವರುಣ.
ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *