ಲವ್ ಬ್ರೇಕ್ ಅಪ್…ಪ್ರಿಯತಮೆಗೆ ಚಾಕುವಿನಿಂದ ಇರಿದ ಭಗ್ನಪ್ರೇಮಿ…ಮೈಸೂರಿನಲ್ಲಿ ಘಟನೆ…

ಲವ್ ಬ್ರೇಕ್ ಅಪ್…ಪ್ರಿಯತಮೆಗೆ ಚಾಕುವಿನಿಂದ ಇರಿದ ಭಗ್ನಪ್ರೇಮಿ…ಮೈಸೂರಿನಲ್ಲಿ ಘಟನೆ…

ಲವ್ ಬ್ರೇಕ್ ಅಪ್…ಪ್ರಿಯತಮೆಗೆ ಚಾಕುವಿನಿಂದ ಇರಿದ ಭಗ್ನಪ್ರೇಮಿ…ಮೈಸೂರಿನಲ್ಲಿ ಘಟನೆ…

ಮೈಸೂರು,ನ15,Tv10 ಕನ್ನಡ
ಲವ್ ಬ್ರೇಕ್ ಅಪ್ ಆದ ಹಿನ್ನಲೆ ಭಗ್ನಪ್ರೇಮಿಯೊಬ್ಬ ಪ್ರಿಯತಮೆಗೆ ಚಾಕುವಿನಿಂದ ಇರಿದ ಘಟನೆ ಮೈಸೂರಿನ ಹೆಬ್ಬಾಳ್ ಬಡಾವಣೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಡೆದಿದೆ.ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶುಶ್ರೂಷಕಿ ಜ್ಞಾನಶ್ರೀ ಎಂಬಾಕೆಗೆ ಚಾಕುವಿನಿಂದ ಇರಿಯಲಾಗಿದೆ.ಪ್ರಿಯತಮ ಯಳಂದೂರಿನ ನಿವಾಸಿ ನಂಜುಂಡಸ್ವಾಮಿ ಕೃತ್ಯವೆಸಗಿದ್ದಾನೆ.ಆಸ್ಪತ್ರೆಗೆ ನುಗ್ಗಿದ ನಂಜುಂಡಸ್ವಮಿ ಹಾಡು ಹಗಲೇ ಕೃತ್ಯವೆಸಗಿದ್ದಾನೆ.ಜ್ಞಾನಶ್ರೀ ನೆರವಿಗೆ ಬಂದ ಮತ್ತೊಬ್ಬ ನರ್ಸ್ ಮೇಲೂ ದಾಳಿ ಮಾಡಿದ್ದಾನೆ ಎನ್ನಲಾಗಿದೆ.ಕೂಡಲೇ ಸಾರ್ವಜನಿಕರು ಮಧ್ಯ ಪ್ರವೇಶಿಸಿ ಜ್ಞಾನಶ್ರೀಯನ್ನ ರಕ್ಷಿಸಿದ್ದಾರೆ.ಕೆಲವು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರೆಂದು ಹೇಳಲಾಗಿದ್ದು ಇತ್ತೀಚೆಗೆ ಜ್ಞಾನಶ್ರೀ ಪ್ರಿಯತಮನಿಂದ ಅಂತರ ಕಾಯ್ದುಕೊಂಡಿದ್ದಾಳೆ.ಇದರಿಂದ ಬೇಸತ್ತ ನಂಜುಂಡಸ್ವಾಮಿ ಕೊಲೆಗೆ ಯತ್ನಿಸಿದ್ದಾನೆ.ಜ್ಞಾನಶ್ರೀ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *