ಟಿಪ್ಪರ್ ಗೆ ನೇಣು ಬಿಗಿದು ಡ್ರೈವರ್ ಆತ್ಮಹತ್ಯೆ…ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

ಟಿಪ್ಪರ್ ಗೆ ನೇಣು ಬಿಗಿದು ಡ್ರೈವರ್ ಆತ್ಮಹತ್ಯೆ…ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

ಟಿಪ್ಪರ್ ಗೆ ನೇಣು ಬಿಗಿದು ಡ್ರೈವರ್ ಆತ್ಮಹತ್ಯೆ…ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

ಕೆ.ಆರ್.ಎಸ್,ನ15,Tv10 ಕನ್ನಡ
ಟಿಪ್ಪರ್ ನ ಕೊಕ್ಕೆಗೆ ಡ್ರೈವರ್ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಎಸ್.ನಲ್ಲಿ ನಡೆದಿದೆ.ಮದ್ದೂರು ತಾಲೂಕು ಮಾದರಹಳ್ಳಿ ಗ್ರಾಮದ ನಿವಾಸಿ ಸುನಿಲ್ ( 25) ಮೃತ ದುರ್ದೈವಿ. ಕೆಆರ್‌ಎಸ್ ಬಳಿಯ ಇಲವಾಲ ರಸ್ತೆಯಲ್ಲಿರುವ ಚಾಮುಂಡೇಶ್ವರಿ ಮಿಕ್ಸಿಂಗ್ ಪ್ಲಾಂಟ್ ನಲ್ಲಿ ಘಟನೆ ನಡೆದಿದೆ. ಜಲ್ಲಿ ತುಂಬಿಕೊಂಡು ಟಿಪ್ಪರ್ ನಲ್ಲಿ ಬಂದಿದ್ದು ಅನ್ಲೋಡ್ ಮಾಡಿದ ನಂತರ ಇತರೆ ಲಾರಿಯವರು ಕರೆದರೂ ಇಲ್ಲೇ ಮಲಗುತ್ತೇನೆ ಎಂದು ಟಿಪ್ಪರ್ ನಿಲ್ಲಿಸಿ ಮಲಗಿದ್ದ ಸುನಿಲ್ ರಾತ್ರಿ ಟಿಪ್ಪರ್ ಬಾಡಿಯ ಕೊಕ್ಕೆಗೆ ಹಗ್ಗ ಬಿಗಿದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ ಆರ್ ಎಸ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ಕೈಗೊಂಡಿರುತ್ತಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *