ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಹುಣಸೂರು,ನ16,Tv10 ಕನ್ನಡ
ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ.ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ.

ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ.ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ ಅಧಿಕಾರಿಗಳಿಗೆ ಒತ್ತುವರಿ ಬೆಳಕಿಗೆ ಬಂದಿದೆ.ಒತ್ತುವರಿಯನ್ನ ತೆರವು ಮಾಡಿಸಲು ಮಾಡಿಸಲು ತಹಸೀಲ್ದಾರ್ ಅಶೋಕ್ ರವರು,ಸರ್ವೆಯರ್ ನಾಗೇಶ್,ರವೀಶ್, ವಿ.ಎ.ಗುರುಪ್ರಸಾದ್ ಆರ್.ಐ.ನಂದೀಶ್ ರವರು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಸಮೇತ ತೆರಳಿದಾಗ ರಾಮದಾಸಯ್ಯ ಎಂಬ ವ್ಯಕ್ತಿ ಅಡ್ಡಿಪಡಿಸಿದ್ದಾನೆ.ಜೆಸಿಬಿ ಯಂತ್ರದ ಸಮೇತ ಹಾಜರಾದ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ.ನೋಟೀಸ್ ನೀಡದೆ ತೆರವು ಮಾಡಿಸುತ್ತಿರುವುದಾಗಿ ವಾಗ್ವಾದ ನಡೆಸಿದ್ದಾನೆ.ಸದರಿ ಜಾಗವನ್ನ ಒತ್ತುವರಿ ಮಾಡಿಕೊಂಡಿರುವುದಾಗಿ ತಹಸೀಲ್ದಾರ್ ನೋಟೀಸ್ ಜಾರಿ ಮಾಡಿದ್ದಾರೆ.ಒಟ್ಟಾರೆ ರೈತನ ಮೊಂಡುತನಕ್ಕೆ ಬೆದರಿದ ಅಧಿಕಾರಿಗಳು ಬರಿಗೈಲಿ ಹಿಂದಿರುಗಿದ್ದಾರೆ…

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *