ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಹುಣಸೂರು,ನ16,Tv10 ಕನ್ನಡ
ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ.ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ.

ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ.ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ ಅಧಿಕಾರಿಗಳಿಗೆ ಒತ್ತುವರಿ ಬೆಳಕಿಗೆ ಬಂದಿದೆ.ಒತ್ತುವರಿಯನ್ನ ತೆರವು ಮಾಡಿಸಲು ಮಾಡಿಸಲು ತಹಸೀಲ್ದಾರ್ ಅಶೋಕ್ ರವರು,ಸರ್ವೆಯರ್ ನಾಗೇಶ್,ರವೀಶ್, ವಿ.ಎ.ಗುರುಪ್ರಸಾದ್ ಆರ್.ಐ.ನಂದೀಶ್ ರವರು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಸಮೇತ ತೆರಳಿದಾಗ ರಾಮದಾಸಯ್ಯ ಎಂಬ ವ್ಯಕ್ತಿ ಅಡ್ಡಿಪಡಿಸಿದ್ದಾನೆ.ಜೆಸಿಬಿ ಯಂತ್ರದ ಸಮೇತ ಹಾಜರಾದ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ.ನೋಟೀಸ್ ನೀಡದೆ ತೆರವು ಮಾಡಿಸುತ್ತಿರುವುದಾಗಿ ವಾಗ್ವಾದ ನಡೆಸಿದ್ದಾನೆ.ಸದರಿ ಜಾಗವನ್ನ ಒತ್ತುವರಿ ಮಾಡಿಕೊಂಡಿರುವುದಾಗಿ ತಹಸೀಲ್ದಾರ್ ನೋಟೀಸ್ ಜಾರಿ ಮಾಡಿದ್ದಾರೆ.ಒಟ್ಟಾರೆ ರೈತನ ಮೊಂಡುತನಕ್ಕೆ ಬೆದರಿದ ಅಧಿಕಾರಿಗಳು ಬರಿಗೈಲಿ ಹಿಂದಿರುಗಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *