ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಹುಣಸೂರು,ನ16,Tv10 ಕನ್ನಡ
ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ.ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ.

ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ.ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ ಅಧಿಕಾರಿಗಳಿಗೆ ಒತ್ತುವರಿ ಬೆಳಕಿಗೆ ಬಂದಿದೆ.ಒತ್ತುವರಿಯನ್ನ ತೆರವು ಮಾಡಿಸಲು ಮಾಡಿಸಲು ತಹಸೀಲ್ದಾರ್ ಅಶೋಕ್ ರವರು,ಸರ್ವೆಯರ್ ನಾಗೇಶ್,ರವೀಶ್, ವಿ.ಎ.ಗುರುಪ್ರಸಾದ್ ಆರ್.ಐ.ನಂದೀಶ್ ರವರು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಸಮೇತ ತೆರಳಿದಾಗ ರಾಮದಾಸಯ್ಯ ಎಂಬ ವ್ಯಕ್ತಿ ಅಡ್ಡಿಪಡಿಸಿದ್ದಾನೆ.ಜೆಸಿಬಿ ಯಂತ್ರದ ಸಮೇತ ಹಾಜರಾದ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ.ನೋಟೀಸ್ ನೀಡದೆ ತೆರವು ಮಾಡಿಸುತ್ತಿರುವುದಾಗಿ ವಾಗ್ವಾದ ನಡೆಸಿದ್ದಾನೆ.ಸದರಿ ಜಾಗವನ್ನ ಒತ್ತುವರಿ ಮಾಡಿಕೊಂಡಿರುವುದಾಗಿ ತಹಸೀಲ್ದಾರ್ ನೋಟೀಸ್ ಜಾರಿ ಮಾಡಿದ್ದಾರೆ.ಒಟ್ಟಾರೆ ರೈತನ ಮೊಂಡುತನಕ್ಕೆ ಬೆದರಿದ ಅಧಿಕಾರಿಗಳು ಬರಿಗೈಲಿ ಹಿಂದಿರುಗಿದ್ದಾರೆ…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *