ಬಸವ ಬಳಗ ಚಾಮುಂಡಿಪುರಂ ಸಂಘದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರುಗಳಾದಂತ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು

ಬಸವ ಬಳಗ ಚಾಮುಂಡಿಪುರಂ ಸಂಘದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರುಗಳಾದಂತ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು

  • Mysore
  • November 17, 2022
  • No Comment
  • 198

ಬಸವ ಬಳಗ ಚಾಮುಂಡಿಪುರಂ ಸಂಘದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರುಗಳಾದಂತ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು

ಮೈಸೂರಿನ ಚಾಮುಂಡಿಪುರಂ ನಲ್ಲಿರುವ ಬಸವ ಬಳಗದ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಬಸವೇಶ್ವರರ ಜಯಂತಿಯ, ರಾಮನವಮಿ, ಚಾಮುಂಡೇಶ್ವರಿ ಹಬ್ಬ ಹಾಗೂ ವಿವಿಧ ಹಬ್ಬಗಳ ಆಚರಣೆ ಚಾಮುಂಡಿಪುರಂ ವೃತ್ತದಲ್ಲಿ ಆಚರಿಸುತ್ತಾ ಬಂದಿದ್ದು, ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿದ್ದು ಇತ್ತೀಚಿನ ದಿನಗಳಲ್ಲಿ “ಬಸವ ಬಳಗ ಚಾಮುಂಡಿಪುರಂ” ಹೆಸರಿನಲ್ಲಿ ಸಂಘವನ್ನು ನೋಂದಣಿಯಾಗಿದ್ದು ಇದರ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು

ಇದೇ ಸಂಧರ್ಭದಲ್ಲಿ ಬಸವ ಬಳಗ ಚಾಮುಂಡಿಪುರಂ ಸಂಘದ ಗೌರವಾಧ್ಯಕ್ಷರಾದ ಅಂಬಳೆ ಶಿವಣ್ಣ, ಅಧ್ಯಕ್ಷರಾದ ಸಂದೀಪ್ ಚಂದ್ರಶೇಖರ್, ಉಪಾಧ್ಯಕ್ಷರಾದ ಎಂ ಬಸವರಾಜು, ಕಾರ್ಯದರ್ಶಿಗಳಾದ ಮಲ್ಲಪ್ಪ ಖಜಾಂಜಿ ವಿ ಬಸವರಾಜು, ನಿರ್ದೇಶಕರಗಳಾದ ಜಿ ಮಹದೇವಪ್ಪ, ವಿ ಮಂಜುನಾಥ್, ಯೋಗೇಶ್, ನವೀನ್, ಡಿ ಸಿ ಮಂಜುಳಾ, ಕೆ ಎಂ ಸೋಮೇಶ್, ಎನ್ ಧರ್ಮೇಂದ್ರ, ಹಾಗೂ ಸಮಾಜ ಮುಖಂಡರಾದ ಮೋಹನ್, ಶಿವಣ್ಣ, ದೇವೇಂದ್ರ ಸ್ವಾಮಿ, ಚನ್ನಪ್ಪ, ರುದ್ರಸ್ವಾಮಿ, ದೀಪಕ್, ಸಂದೇಶ್, ಪ್ರದೀಪ್, ವಿನಯ್, ಸುರೇಶ್, ಪಾರ್ವತಿ, ಗಾಯತ್ರಿ , ಮಧುರ, ರೇಖಾ, ನಾಗಮ್ಮ, ನಾಗರಾಜ್, ನಾಗೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *