ಬಸವ ಬಳಗ ಚಾಮುಂಡಿಪುರಂ ಸಂಘದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರುಗಳಾದಂತ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು

ಬಸವ ಬಳಗ ಚಾಮುಂಡಿಪುರಂ ಸಂಘದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರುಗಳಾದಂತ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು

  • Mysore
  • November 17, 2022
  • No Comment
  • 174

ಬಸವ ಬಳಗ ಚಾಮುಂಡಿಪುರಂ ಸಂಘದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರುಗಳಾದಂತ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು

ಮೈಸೂರಿನ ಚಾಮುಂಡಿಪುರಂ ನಲ್ಲಿರುವ ಬಸವ ಬಳಗದ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಬಸವೇಶ್ವರರ ಜಯಂತಿಯ, ರಾಮನವಮಿ, ಚಾಮುಂಡೇಶ್ವರಿ ಹಬ್ಬ ಹಾಗೂ ವಿವಿಧ ಹಬ್ಬಗಳ ಆಚರಣೆ ಚಾಮುಂಡಿಪುರಂ ವೃತ್ತದಲ್ಲಿ ಆಚರಿಸುತ್ತಾ ಬಂದಿದ್ದು, ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿದ್ದು ಇತ್ತೀಚಿನ ದಿನಗಳಲ್ಲಿ “ಬಸವ ಬಳಗ ಚಾಮುಂಡಿಪುರಂ” ಹೆಸರಿನಲ್ಲಿ ಸಂಘವನ್ನು ನೋಂದಣಿಯಾಗಿದ್ದು ಇದರ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು

ಇದೇ ಸಂಧರ್ಭದಲ್ಲಿ ಬಸವ ಬಳಗ ಚಾಮುಂಡಿಪುರಂ ಸಂಘದ ಗೌರವಾಧ್ಯಕ್ಷರಾದ ಅಂಬಳೆ ಶಿವಣ್ಣ, ಅಧ್ಯಕ್ಷರಾದ ಸಂದೀಪ್ ಚಂದ್ರಶೇಖರ್, ಉಪಾಧ್ಯಕ್ಷರಾದ ಎಂ ಬಸವರಾಜು, ಕಾರ್ಯದರ್ಶಿಗಳಾದ ಮಲ್ಲಪ್ಪ ಖಜಾಂಜಿ ವಿ ಬಸವರಾಜು, ನಿರ್ದೇಶಕರಗಳಾದ ಜಿ ಮಹದೇವಪ್ಪ, ವಿ ಮಂಜುನಾಥ್, ಯೋಗೇಶ್, ನವೀನ್, ಡಿ ಸಿ ಮಂಜುಳಾ, ಕೆ ಎಂ ಸೋಮೇಶ್, ಎನ್ ಧರ್ಮೇಂದ್ರ, ಹಾಗೂ ಸಮಾಜ ಮುಖಂಡರಾದ ಮೋಹನ್, ಶಿವಣ್ಣ, ದೇವೇಂದ್ರ ಸ್ವಾಮಿ, ಚನ್ನಪ್ಪ, ರುದ್ರಸ್ವಾಮಿ, ದೀಪಕ್, ಸಂದೇಶ್, ಪ್ರದೀಪ್, ವಿನಯ್, ಸುರೇಶ್, ಪಾರ್ವತಿ, ಗಾಯತ್ರಿ , ಮಧುರ, ರೇಖಾ, ನಾಗಮ್ಮ, ನಾಗರಾಜ್, ನಾಗೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *