ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ಮೈಸೂರು,ನ17,Tv10 ಕನ್ನಡ
ಫೆಡರೇಶನ್ ಆಫ್ ಮೈಸೂರು ಮುಸ್ಲಿಂ ಆರ್ಗನೈಸೇಶನ್ ಮತ್ತು ಎಸ್.ಡಿ.ಪಿ.ಐ ವತಿಯಿಂದ ಮೌಲಾನಾ ಅರ್ಶದ್ ಅಹಮದ್ ಹಾಗೂ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸುಮಾರು 100-120 ಪ್ರತಿಭಟನಾಕಾರರು ಭಾಗವಹಿಸಲಿದ್ದಾರೆ. ರಂಗಾಯಣ ನಿರ್ಧೇಶಕರಾದ ಅಡ್ಡಂಡ ಕಾರ್ಯಪ್ಪ ರವರು ಟಿಪ್ಪು ನಿಜಕನಸುಗಳು ನಾಟಕ ಕೃತಿ ಬರೆದು ಟಿಪ್ಪುವಿನ ಬಗ್ಗೆ ಅವಹೇಳನ ಮಾಡುತ್ತಿದ್ದಾರೆಂದು ಆರೋಪಿಸಿ,ರಂಗಾಯಣದಲ್ಲಿ ನಾಟಕ ನಡೆಯದಂತೆ ಒತ್ತಾಯಿಸಿ ಹಾಗೂ
ಸಂಸದ ಪ್ರತಾಪ್ ಸಿಂಹ ಪ್ರತಿ ನಿತ್ಯ ಮುಸ್ಲಿಂ ಸಮುದಾಯದ ಬಗ್ಗೆ ಬಳಸುತ್ತಿರುವ ಶಬ್ದಗಳು ಮುಸ್ಲಿಂ ಸಮುದಾಯದ ಜನರಿಗೆ ನೋವು ತರುತ್ತಿದೆ.ಕೆ.ಆರ್ ಕ್ಷೇತ್ರದಲ್ಲಿ ಬಸ್ ನಿಲ್ದಾಣದಲ್ಲಿ ಅಳವಡಿಸಿರುವ ಗುಂಬಸ್ ಅನ್ನು ಜೆಸಿಬಿ ತಂದು ಮುರಿಯುತ್ತೇನೆ ಎಂಬ ಹೇಳಿಕೆ ಖಂಡಿಸಿ,
ಸಂಸದರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.
ನಾಟಕದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಕಾಲ್ಪನಿಕ ಸನ್ನಿವೇಶ ಹಾಗೂ ಪಾತ್ರವನ್ನು ಸೃಷ್ಟಿ ಮಾಡಲಾಗಿದೆ. ಅಡ್ಡಂಡ ಕಾರ್ಯಪ್ಪ ಜವಾಬ್ದಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಬೇಕೆಂದು ಒತ್ತಾಯಿಸಲಿದ್ದಾರೆ…

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *