ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ಮೈಸೂರು,ನ17,Tv10 ಕನ್ನಡ
ಫೆಡರೇಶನ್ ಆಫ್ ಮೈಸೂರು ಮುಸ್ಲಿಂ ಆರ್ಗನೈಸೇಶನ್ ಮತ್ತು ಎಸ್.ಡಿ.ಪಿ.ಐ ವತಿಯಿಂದ ಮೌಲಾನಾ ಅರ್ಶದ್ ಅಹಮದ್ ಹಾಗೂ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸುಮಾರು 100-120 ಪ್ರತಿಭಟನಾಕಾರರು ಭಾಗವಹಿಸಲಿದ್ದಾರೆ. ರಂಗಾಯಣ ನಿರ್ಧೇಶಕರಾದ ಅಡ್ಡಂಡ ಕಾರ್ಯಪ್ಪ ರವರು ಟಿಪ್ಪು ನಿಜಕನಸುಗಳು ನಾಟಕ ಕೃತಿ ಬರೆದು ಟಿಪ್ಪುವಿನ ಬಗ್ಗೆ ಅವಹೇಳನ ಮಾಡುತ್ತಿದ್ದಾರೆಂದು ಆರೋಪಿಸಿ,ರಂಗಾಯಣದಲ್ಲಿ ನಾಟಕ ನಡೆಯದಂತೆ ಒತ್ತಾಯಿಸಿ ಹಾಗೂ
ಸಂಸದ ಪ್ರತಾಪ್ ಸಿಂಹ ಪ್ರತಿ ನಿತ್ಯ ಮುಸ್ಲಿಂ ಸಮುದಾಯದ ಬಗ್ಗೆ ಬಳಸುತ್ತಿರುವ ಶಬ್ದಗಳು ಮುಸ್ಲಿಂ ಸಮುದಾಯದ ಜನರಿಗೆ ನೋವು ತರುತ್ತಿದೆ.ಕೆ.ಆರ್ ಕ್ಷೇತ್ರದಲ್ಲಿ ಬಸ್ ನಿಲ್ದಾಣದಲ್ಲಿ ಅಳವಡಿಸಿರುವ ಗುಂಬಸ್ ಅನ್ನು ಜೆಸಿಬಿ ತಂದು ಮುರಿಯುತ್ತೇನೆ ಎಂಬ ಹೇಳಿಕೆ ಖಂಡಿಸಿ,
ಸಂಸದರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.
ನಾಟಕದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಕಾಲ್ಪನಿಕ ಸನ್ನಿವೇಶ ಹಾಗೂ ಪಾತ್ರವನ್ನು ಸೃಷ್ಟಿ ಮಾಡಲಾಗಿದೆ. ಅಡ್ಡಂಡ ಕಾರ್ಯಪ್ಪ ಜವಾಬ್ದಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಬೇಕೆಂದು ಒತ್ತಾಯಿಸಲಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *