ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ನಾಳೆ ಪ್ರತಾಪ್ ಸಿಂಹ ವಿರುದ್ದ ಎಸ್.ಡಿ.ಪಿ.ಐ.ಪ್ರತಿಭಟನೆ…

ಮೈಸೂರು,ನ17,Tv10 ಕನ್ನಡ
ಫೆಡರೇಶನ್ ಆಫ್ ಮೈಸೂರು ಮುಸ್ಲಿಂ ಆರ್ಗನೈಸೇಶನ್ ಮತ್ತು ಎಸ್.ಡಿ.ಪಿ.ಐ ವತಿಯಿಂದ ಮೌಲಾನಾ ಅರ್ಶದ್ ಅಹಮದ್ ಹಾಗೂ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸುಮಾರು 100-120 ಪ್ರತಿಭಟನಾಕಾರರು ಭಾಗವಹಿಸಲಿದ್ದಾರೆ. ರಂಗಾಯಣ ನಿರ್ಧೇಶಕರಾದ ಅಡ್ಡಂಡ ಕಾರ್ಯಪ್ಪ ರವರು ಟಿಪ್ಪು ನಿಜಕನಸುಗಳು ನಾಟಕ ಕೃತಿ ಬರೆದು ಟಿಪ್ಪುವಿನ ಬಗ್ಗೆ ಅವಹೇಳನ ಮಾಡುತ್ತಿದ್ದಾರೆಂದು ಆರೋಪಿಸಿ,ರಂಗಾಯಣದಲ್ಲಿ ನಾಟಕ ನಡೆಯದಂತೆ ಒತ್ತಾಯಿಸಿ ಹಾಗೂ
ಸಂಸದ ಪ್ರತಾಪ್ ಸಿಂಹ ಪ್ರತಿ ನಿತ್ಯ ಮುಸ್ಲಿಂ ಸಮುದಾಯದ ಬಗ್ಗೆ ಬಳಸುತ್ತಿರುವ ಶಬ್ದಗಳು ಮುಸ್ಲಿಂ ಸಮುದಾಯದ ಜನರಿಗೆ ನೋವು ತರುತ್ತಿದೆ.ಕೆ.ಆರ್ ಕ್ಷೇತ್ರದಲ್ಲಿ ಬಸ್ ನಿಲ್ದಾಣದಲ್ಲಿ ಅಳವಡಿಸಿರುವ ಗುಂಬಸ್ ಅನ್ನು ಜೆಸಿಬಿ ತಂದು ಮುರಿಯುತ್ತೇನೆ ಎಂಬ ಹೇಳಿಕೆ ಖಂಡಿಸಿ,
ಸಂಸದರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.
ನಾಟಕದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಕಾಲ್ಪನಿಕ ಸನ್ನಿವೇಶ ಹಾಗೂ ಪಾತ್ರವನ್ನು ಸೃಷ್ಟಿ ಮಾಡಲಾಗಿದೆ. ಅಡ್ಡಂಡ ಕಾರ್ಯಪ್ಪ ಜವಾಬ್ದಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಬೇಕೆಂದು ಒತ್ತಾಯಿಸಲಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *