ಬ್ರಾಹ್ಮಣ ಸಮುದಾಯದ ಬಗ್ಗೆ ಹಗುರ ಮಾತು…ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿರುದ್ದ ದೂರು…

ಬ್ರಾಹ್ಮಣ ಸಮುದಾಯದ ಬಗ್ಗೆ ಹಗುರ ಮಾತು…ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿರುದ್ದ ದೂರು…

  • Mysore
  • November 18, 2022
  • No Comment
  • 178

ಬ್ರಾಹ್ಮಣ ಸಮುದಾಯದ ಬಗ್ಗೆ ಹಗುರ ಮಾತು…ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿರುದ್ದ ದೂರು…

ಮೈಸೂರು,ನ18,Tv10 ಕನ್ನಡ :
ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯಿಕೆ ಬಗ್ಗೆ ಸಾರ್ವಜನಿಕ ಸಮಾರಂಭದಲ್ಲೇ ಅವಹೇಳನ ಮಾಡಿರುವ ಪ್ರಗತಿಪರ ಚಿಂತಕ ಪ‌ ಮಲ್ಲೇಶ್ ವಿರುದ್ದ ಇದೀಗ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬ್ರಾಹ್ಮಣ ಸಂಘಟನೆಗಳ ಒಕ್ಕೂಟದ ವತಿಯಿಂದ ದೂರು ದಾಖಲಿಸಲಾಗಿದೆ.
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಸಿದ್ದರಾಮಯ್ಯ 75 ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ, ಪ‌ ಮಲ್ಲೇಶ್ ಬ್ರಾಹ್ಮಣರು ಹಾಗು ಬ್ರಾಹ್ಮಣ ಜಾತಿಯ ನಿಂದನೆ ಮಾಡಿದ್ದರು.ಹೀಗಾಗಿ ಕಳೆದ ಬುಧವಾರ ರಾತ್ರಿ ಬ್ರಾಹ್ಮಣ ಸಮಾಜದ ಮುಖಂಡರು ತುರ್ತು ಸಭೆ ಸೇರಿ ಪ‌.ಮಲ್ಲೇಶ್ ವಿರುದ್ಧ ಕಾನೂನು ಹೋರಾಟ ನಡೆಸಲು ತೀರ್ಮಾನ ಕೈಗೊಂಡಿದ್ದರು‌‌.ಅದೇ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ‌ ಪ ಮಲ್ಲೇಶ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಲಿಖಿತ ದೂರು ದಾಖಲಿಸಿದ್ದಾರೆ..

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *