ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದ ತಂದೆ…ಮೈಸೂರಿನ ಉದ್ಭೂರಿನಲ್ಲಿ ಘಟನೆ…

ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದ ತಂದೆ…ಮೈಸೂರಿನ ಉದ್ಭೂರಿನಲ್ಲಿ ಘಟನೆ…

ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದ ತಂದೆ…ಮೈಸೂರಿನ ಉದ್ಭೂರಿನಲ್ಲಿ ಘಟನೆ…

ಮೈಸೂರು,ನ18,Tv10 ಕನ್ನಡ
ಕುಡಿದ ಮತ್ತಿನಲ್ಲಿ ಸ್ವಂತ ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದ ತಂದೆ ಪರಾರಿಯಾದ ಘಟನೆ ಮೈಸೂರು ತಾಲೂಕು ಉದ್ಭೂರು ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಕುಸುಮ(13) ಹಾಗೂ ಧನಶ್ರೀ(9) ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ವಾಮಿನಾಯಕ(45)ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ ತಂದೆ.ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದ ಸ್ವಾಮಿ ನಾಯಕ ಪತ್ನಿ ಗೀತಾ ಜೊತೆ ಜಗಳ ಆಡಿದ್ದಾನೆ.ಸಂಸಾರದ ಜವಾಬ್ದಾರಿ ಹೊರದ ಸ್ವಾಮಿನಾಯಕನಿಗೆ ಪತ್ನಿ ಗೀತಾ ಬುದ್ದಿವಾದ ಹೇಳಿದ್ದಾಳೆ.ಇದರಿಂದ ಸಂಯಮ ಕಳೆದುಕೊಂಡ ಸ್ವಾಮಿನಾಯಕ ಸುತ್ತಿಗೆಯಿಂದ ಮಕ್ಕಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಮಕ್ಕಳು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *