ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದು ಪತ್ನಿಯನ್ನ ಇರಿದು ನಾಪತ್ತೆಯಾಗಿದ್ದ ಪತಿ ಅಂದರ್…ಆರೋಪಿ ನ್ಯಾಯಾಂಗ ಬಂಧನಕ್ಕೆ…

ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದು ಪತ್ನಿಯನ್ನ ಇರಿದು ನಾಪತ್ತೆಯಾಗಿದ್ದ ಪತಿ ಅಂದರ್…ಆರೋಪಿ ನ್ಯಾಯಾಂಗ ಬಂಧನಕ್ಕೆ…

ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದು ಪತ್ನಿಯನ್ನ ಇರಿದು ನಾಪತ್ತೆಯಾಗಿದ್ದ ಪತಿ ಅಂದರ್…ಆರೋಪಿ ನ್ಯಾಯಾಂಗ ಬಂಧನಕ್ಕೆ…

ಮೈಸೂರು,ನ19,Tv10 ಕನ್ನಡ
ಕುಡಿದ ಮತ್ತಿನಲ್ಲಿ ಇಬ್ಬರು ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದು ಪತ್ನಿಗೆ ಚೂರಿಯಿಂದ ಇರಿದು ನಾಪತ್ತೆಯಾಗಿದ್ದ ಪತಿರಾಯ ಅಂದರ್ ಆಗಿದ್ದಾನೆ.ಸ್ವಾಮಿ ನಾಯಕ ಬಂಧಿತ ಆರೋಪಿ.ತರಕಾರಿ ವ್ಯಾಪಾರ ಮಾಡುತ್ತಾ ರಿಯಲ್ ಎಸ್ಟೇಟ್ ವ್ಯವಹಾರದಲ್ಲೂ ಹಣ ತೊಡಗಿಸಿ ನಷ್ಟ ಅನುಭವಿಸಿದ್ದ ಸ್ವಾಮಿ ನಾಯಕ ಕುಡಿತದ ಚಟಕ್ಕೆ ದಾಸನಾಗಿದ್ದ.ಕುಡಿದ ಅಮಲಿನಲ್ಲಿ ಮನೆಗೆ ಬಂದ ಸ್ವಾಮಿ ನಾಯಕ ತನ್ನ ಇಬ್ಬರು ಮಕ್ಕಳಾದ ಕುಸುಮ ಹಾಗೂ ಧನಶ್ರೀ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಿದ್ದಾನೆ.ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ಪತ್ನಿ ಗೀತಾ ಮನೆಗೆ ಹಿಂದಿರುಗಿದಾಗ ಚಾಕುವಿನಿಂದ ಇರಿದು ಪರಾರಿಯಾಗಿದ್ದ.ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಠಾಣೆ ಪೊಲೀಸರು ಆರೋಪಿ ಸ್ವಾಮಿನಾಯಕನ ಬಂಧನಕ್ಕೆ ಜಾಲ ಬೀಸಿದ್ದರು.ಇಂದು ಆರೋಪಿ ಸೆರೆಯಾಗಿದ್ದಾನೆ.ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *