ಕುಡಿದ ಅಮಲಿನಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು ವ್ಯಕ್ತಿ ಸಾವು…

ಕುಡಿದ ಅಮಲಿನಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು ವ್ಯಕ್ತಿ ಸಾವು…

  • Crime
  • November 23, 2022
  • No Comment
  • 211

ಕುಡಿದ ಅಮಲಿನಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು ವ್ಯಕ್ತಿ ಸಾವು…

ಮೈಸೂರು,ನ23,Tv10 ಕನ್ನಡ
ಕುಡಿದ ಅಮಲಿನಲ್ಲಿ ಮೆಟ್ಟಿಲಿನಿಂದ ಜಾರಿಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕು ಕಡಕೋಳ ಗ್ರಾಮದಲ್ಲಿ ನಡೆದಿದೆ.ನಾಗರಾಜ್ ಮೃತ ದುರ್ದೈವಿ.ಕಡಕೊಳದಲ್ಲಿ ಕಳೆದ ಎರಡು ದಿನಗಳಿಂದ ತುರುವಿನ ಜಾತ್ರೆ ನಡೆಯುತ್ತಿದೆ.ಜಾತ್ರಾ ಸಂಭ್ರಮದಲ್ಲಿ ಭಾಗಿಯಾಗಿದ್ದ ನಾಗರಾಜ್ ಎಂದಿನಂತೆ ಕಂಠಪೂರ್ತಿ ಕುಡಿದು ಮನೆಗೆ ತೆರಳಿದ್ದಾನೆ.ಕುಡಿದ ನಶೆಯಲ್ಲಿದ್ದ ನಾಗರಾಜ್ ಮೆಟ್ಟಿಲು ಹತ್ತುವ ವೇಳೆ ಆಯತಪ್ಪಿ ಜಾರಿ ಬಿದ್ದಿದ್ದಾನೆ.ಗಾಯಗೊಂಡ ನಾಗರಾಜ್ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ನಾಗರಾಜ್ ಮೃತಪಟ್ಟಿದ್ದಾರೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *