ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

  • Mysore
  • November 23, 2022
  • No Comment
  • 303

ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

ಮೈಸೂರು,ನ23,Tv10 ಕನ್ನಡ
ಕಾಡಾನೆ ದಾಳಿ ನಡೆಸಿದ ಪರಿಣಾಮ ದಸರಾ ಆನೆ
ಗೋಪಾಲಸ್ವಾಮಿ ಸಾವನ್ನಪ್ಪಿದೆ.14 ದಸರಾ ಮಹೋತ್ಸವದಲ್ಲಿ ಬಾಗಿಯಾಗಿದ್ದ ಗೋಪಾಲಸ್ವಾಮಿ ಸಾವನ್ನಪ್ಪಿದೆ.
ಮೇಯಲು ಬಿಟ್ಟಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.ಕೊಳುವಿಗೆ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.
ನೇರಳಕುಪ್ಪೆ ಬಿ ಹಾಡಿ ಕ್ಯಾಂಪಿನಲ್ಲಿ ಗೋಪಾಲಸ್ವಾಮಿ ಇತ್ತು.ಪುಂಡಾಟ ನಡೆಸುತ್ತಿದ್ದ ಕಾಡಾನೆ ಅಯ್ಯಪ್ಪ ದಾಳಿಗೆ ಗೋಪಾಲಸ್ವಾಮಿ ಬಲಿಯಾಗಿದೆ.
ಅಯ್ಯಪ್ಪ ಆನೆಗೆ ಕಾಲರ್ ಅಳವಡಿಸಲಾಗಿತ್ತು.
ಹುಣಸೂರು ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಘಟನೆ ನಡೆದಿದೆ.
ದಾಳಿಯಲ್ಲಿ ಗೋಪಾಲಸ್ವಾಮಿ ಕಾಲು, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿತ್ತು.
ನಾಲ್ಕು ವೈದ್ಯರ ತಂಡದಿಂದ ಚಿಕಿತ್ಸೆ ಕೊಡಲಾಗಿತ್ತು.
ಚಿಕಿತ್ಸೆ ಫಲಿಸದೆ ಮಧ್ಯಾಹ್ನ 1 ಗಂಟೆಯಲ್ಲಿ ಆನೆ ಸಾವನ್ನಪ್ಪಿದೆ.
ಡಿಸಿಎಫ್ ಹರ್ಷಕುಮಾರ್ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.
ಶಾಂತಸ್ವಾಭಾವದ ಗೋಪಾಲಸ್ವಾಮಿ ಆನೆ.
ಈ ಬಾರಿಯ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.
ಕಳೆದ ವರ್ಷ ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಜನದಟ್ಟಣೆ, ಪಟಾಕಿ ಶಬ್ದದಿಂದ ವಿಚಲಿತನಾಗಿತ್ತು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *