ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

  • Mysore
  • November 23, 2022
  • No Comment
  • 310

ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

ಮೈಸೂರು,ನ23,Tv10 ಕನ್ನಡ
ಕಾಡಾನೆ ದಾಳಿ ನಡೆಸಿದ ಪರಿಣಾಮ ದಸರಾ ಆನೆ
ಗೋಪಾಲಸ್ವಾಮಿ ಸಾವನ್ನಪ್ಪಿದೆ.14 ದಸರಾ ಮಹೋತ್ಸವದಲ್ಲಿ ಬಾಗಿಯಾಗಿದ್ದ ಗೋಪಾಲಸ್ವಾಮಿ ಸಾವನ್ನಪ್ಪಿದೆ.
ಮೇಯಲು ಬಿಟ್ಟಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.ಕೊಳುವಿಗೆ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.
ನೇರಳಕುಪ್ಪೆ ಬಿ ಹಾಡಿ ಕ್ಯಾಂಪಿನಲ್ಲಿ ಗೋಪಾಲಸ್ವಾಮಿ ಇತ್ತು.ಪುಂಡಾಟ ನಡೆಸುತ್ತಿದ್ದ ಕಾಡಾನೆ ಅಯ್ಯಪ್ಪ ದಾಳಿಗೆ ಗೋಪಾಲಸ್ವಾಮಿ ಬಲಿಯಾಗಿದೆ.
ಅಯ್ಯಪ್ಪ ಆನೆಗೆ ಕಾಲರ್ ಅಳವಡಿಸಲಾಗಿತ್ತು.
ಹುಣಸೂರು ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಘಟನೆ ನಡೆದಿದೆ.
ದಾಳಿಯಲ್ಲಿ ಗೋಪಾಲಸ್ವಾಮಿ ಕಾಲು, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿತ್ತು.
ನಾಲ್ಕು ವೈದ್ಯರ ತಂಡದಿಂದ ಚಿಕಿತ್ಸೆ ಕೊಡಲಾಗಿತ್ತು.
ಚಿಕಿತ್ಸೆ ಫಲಿಸದೆ ಮಧ್ಯಾಹ್ನ 1 ಗಂಟೆಯಲ್ಲಿ ಆನೆ ಸಾವನ್ನಪ್ಪಿದೆ.
ಡಿಸಿಎಫ್ ಹರ್ಷಕುಮಾರ್ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.
ಶಾಂತಸ್ವಾಭಾವದ ಗೋಪಾಲಸ್ವಾಮಿ ಆನೆ.
ಈ ಬಾರಿಯ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.
ಕಳೆದ ವರ್ಷ ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಜನದಟ್ಟಣೆ, ಪಟಾಕಿ ಶಬ್ದದಿಂದ ವಿಚಲಿತನಾಗಿತ್ತು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *