ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

  • Mysore
  • November 23, 2022
  • No Comment
  • 297

ಕಾಡಾನೆ ದಾಳಿ…ದಸರಾ ಆನೆ ಗೋಪಾಲ ಸ್ವಾಮಿ ಸಾವು…

ಮೈಸೂರು,ನ23,Tv10 ಕನ್ನಡ
ಕಾಡಾನೆ ದಾಳಿ ನಡೆಸಿದ ಪರಿಣಾಮ ದಸರಾ ಆನೆ
ಗೋಪಾಲಸ್ವಾಮಿ ಸಾವನ್ನಪ್ಪಿದೆ.14 ದಸರಾ ಮಹೋತ್ಸವದಲ್ಲಿ ಬಾಗಿಯಾಗಿದ್ದ ಗೋಪಾಲಸ್ವಾಮಿ ಸಾವನ್ನಪ್ಪಿದೆ.
ಮೇಯಲು ಬಿಟ್ಟಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.ಕೊಳುವಿಗೆ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.
ನೇರಳಕುಪ್ಪೆ ಬಿ ಹಾಡಿ ಕ್ಯಾಂಪಿನಲ್ಲಿ ಗೋಪಾಲಸ್ವಾಮಿ ಇತ್ತು.ಪುಂಡಾಟ ನಡೆಸುತ್ತಿದ್ದ ಕಾಡಾನೆ ಅಯ್ಯಪ್ಪ ದಾಳಿಗೆ ಗೋಪಾಲಸ್ವಾಮಿ ಬಲಿಯಾಗಿದೆ.
ಅಯ್ಯಪ್ಪ ಆನೆಗೆ ಕಾಲರ್ ಅಳವಡಿಸಲಾಗಿತ್ತು.
ಹುಣಸೂರು ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಘಟನೆ ನಡೆದಿದೆ.
ದಾಳಿಯಲ್ಲಿ ಗೋಪಾಲಸ್ವಾಮಿ ಕಾಲು, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿತ್ತು.
ನಾಲ್ಕು ವೈದ್ಯರ ತಂಡದಿಂದ ಚಿಕಿತ್ಸೆ ಕೊಡಲಾಗಿತ್ತು.
ಚಿಕಿತ್ಸೆ ಫಲಿಸದೆ ಮಧ್ಯಾಹ್ನ 1 ಗಂಟೆಯಲ್ಲಿ ಆನೆ ಸಾವನ್ನಪ್ಪಿದೆ.
ಡಿಸಿಎಫ್ ಹರ್ಷಕುಮಾರ್ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.
ಶಾಂತಸ್ವಾಭಾವದ ಗೋಪಾಲಸ್ವಾಮಿ ಆನೆ.
ಈ ಬಾರಿಯ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.
ಕಳೆದ ವರ್ಷ ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಜನದಟ್ಟಣೆ, ಪಟಾಕಿ ಶಬ್ದದಿಂದ ವಿಚಲಿತನಾಗಿತ್ತು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *